ಭಾರೀ ವಿವಾದದ ನಡುವೆ ಈ ವಿಶ್ವವಿದ್ಯಾಲಯದ ಕುಲಪತಿ ಸ್ಥಾನದಿಂದ ರಾಜ್ಯಪಾಲರನ್ನು ಬದಲಾಯಿಸಿದ ಕೇರಳ ಸರ್ಕಾರ

ತಿರುವನಂತಪುರಂ: ಎರಡು ಕಡೆಯ ನಡುವಿನ ಸಂಘರ್ಷ ತೀವ್ರ ಉಲ್ಬಣಗೊಂಡ ಒಂದು ದಿನದ ನಂತರ ಕೇರಳ ಕಲಾಮಂಡಲಂ ಡೀಮ್ಡ್ ವಿಶ್ವವಿದ್ಯಾನಿಲಯದ ಕುಲಪತಿ ಸ್ಥಾನದಿಂದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ರಾಜ್ಯ ಸರ್ಕಾರ ಗುರುವಾರ ವಜಾಗೊಳಿಸಿದೆ. . ಖಾನ್ ಅವರ ಸ್ಥಾನವನ್ನು ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರದ ಗಣ್ಯ ವ್ಯಕ್ತಿಯನ್ನು ನೇಮಿಸಲು ವಿಶ್ವವಿದ್ಯಾಲಯದ ನಿಯಮಗಳನ್ನು ಬದಲಾಯಿಸುವುದಾಗಿ … Continued