ಬಿಹಾರ ವಲಸಿಗರ ಮೇಲಿನ ದಾಳಿಯ ವದಂತಿಗಳ ನಡುವೆ ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲು

ಚೆನ್ನೈ: ತಮಿಳುನಾಡು ಭಾರತೀಯ ಜನತಾ ಪಕ್ಷದ ಮುಖ್ಯಸ್ಥ ಕೆ.ಅಣ್ಣಾಮಲೈ ರಾಜ್ಯದಲ್ಲಿ ವಲಸೆ ಕಾರ್ಮಿಕರ ಮೇಲೆ ನಡೆಯುತ್ತಿರುವ ಹಲ್ಲೆಗೆ ಆಡಳಿತಾರೂಢ ಡಿಎಂಕೆ ಪಕ್ಷವೇ ಹೊಣೆ ಎಂದು ದೂಷಿಸಿದ ಮಾರನೇ ಪೊಲೀಸರು ಅವರ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ಮತ್ತು ದ್ವೇಷವನ್ನು ಉತ್ತೇಜಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಘಟನೆಯ ಬಗ್ಗೆ ಬಿಜೆಪಿ ಬಿಹಾರ ಟ್ವಿಟರ್ ಖಾತೆದಾರರ … Continued