ಪ್ರಗತಿಗಾಗಿ ಭಾರತವು ಒಟ್ಟಾಗಿ ನಿಂತಿದೆ: ಅಮಿತ್‌ ಶಾ

ನವ ದೆಹಲಿ: ಪ್ರಚಾರವು ಭಾರತದ ಏಕತೆಗೆ ಭಂಗ ತರುವುದಿಲ್ಲ ಅಥವಾ ಭಾರತದ ಭವಿಷ್ಯವನ್ನೂ ನಿರ್ಧರಿಸುವುದಿಲ್ಲ. ಭಾರತವು ಒಗ್ಗಟ್ಟಿನಿಂದ ಮತ್ತು ಪ್ರಗತಿಯನ್ನು ಸಾಧಿಸಲು ಒಟ್ಟಾಗಿ ನಿಂತಿದೆ  ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಅವರು ಇಂಡಿಯಾ ಅಗೆನೆಸ್ಟ್‌ ಪ್ರೊಪಗಂಡ ಮತ್ತು   ಇಂಡಿಯಾ ಟುಗೆದರ್ ಎಂಬ ಹ್ಯಾಶ್‌ಟ್ಯಾಗ್‌ಗಳೊಂದಿಗೆ ಹೀಗೆ ಬರೆದಿದ್ದಾರೆ. ಅನೇಕ ಮಂತ್ರಿಗಳು ಮತ್ತು ಬಿಜೆಪಿ … Continued