ಪಿಎಂ ಮೋದಿ, ಅಮಿತ್ ಶಾ, ಡಿಎಂಕೆ ವಿರುದ್ಧ ವಿವಾದಾತ್ಮಕ ಹೇಳಿಕೆ : ತಮಿಳುನಾಡು ಪಾದ್ರಿ ಬಂಧನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಡಿಎಂಕೆ ಮಂತ್ರಿಗಳ ವಿರುದ್ಧ “ದ್ವೇಷ ಭಾಷಣ” ಮಾಡಿದ ಆರೋಪದ ಮೇಲೆ ತಮಿಳುನಾಡಿನ ಕ್ಯಾಥೊಲಿಕ್ ಪಾದ್ರಿ ಜಾರ್ಜ್ ಪೊನ್ನಯ್ಯ ಅವರನ್ನು ಮಧುರೈನ ಕಲ್ಲಿಕುಡಿಯಲ್ಲಿ ಶನಿವಾರ ಬಂಧಿಸಲಾಗಿದೆ. ಅವರ ಮಾತು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ನಂತರ ಹಿಂದೂ ಗುಂಪುಗಳು ಅವರ ಹೇಳಿಕೆಗಳನ್ನು ಖಂಡಿಸಿ ಆತನ … Continued