ಜಮ್ಮು ಮತ್ತು ಕಾಶ್ಮೀರದಲ್ಲಿ ಗುಜ್ಜರ್, ಬಕರ್ವಾಲ್, ಪಹಾರಿ ಸಮುದಾಯಗಳಿಗೆ ಎಸ್‌ಟಿ ಮೀಸಲಾತಿ: ಅಮಿತ್ ಶಾ ಘೋಷಣೆ

ರಾಜೌರಿ/ಜಮ್ಮು: ಕೋಟಾ ಪ್ರಯೋಜನಗಳನ್ನು ಪರಿಶೀಲಿಸಲು ರಚಿಸಲಾದ ಸಮಿತಿಯು ಶಿಫಾರಸು ಮಾಡಿದಂತೆ ಕೇಂದ್ರವು ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳಿಗೆ ಎಸ್‌ಟಿ ಮೀಸಲಾತಿಯನ್ನು ಜಾರಿಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಪ್ರಕಟಿಸಿದ್ದಾರೆ, ಸರ್ಕಾರದಿಂದ ರಚನೆಯಾದ ಜಿ.ಡಿ. ಶರ್ಮಾ ಆಯೋಗವು ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳಿಗೆ ಮೀಸಲಾತಿಯನ್ನು ಶಿಫಾರಸು ಮಾಡಿದೆ. ಅದನ್ನು ಶೀಘ್ರದಲ್ಲೇ … Continued