ಗಡಿ ವಿವಾದ: ಡಿ.14ರಂದು ಕರ್ನಾಟಕ, ಮಹಾರಾಷ್ಟ್ರ ಸಿಎಂಗಳನ್ನು ಭೇಟಿ ಮಾಡಲಿರುವ ಅಮಿತ್ ಶಾ; ಎನ್‌ಸಿಪಿ ನಾಯಕ

ನವದೆಹಲಿ: ಎರಡು ರಾಜ್ಯಗಳ ನಡುವಿನ ಗಡಿ ವಿವಾದವನ್ನು ಶಮನಗೊಳಿಸಲು ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 14 ರಂದು ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ ಎಂದು ಎನ್‌ಸಿಪಿ ನಾಯಕ ಅಮೋಲ್ ಕೋಲ್ಹೆ ಶುಕ್ರವಾರ ಹೇಳಿದ್ದಾರೆ. ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸಂಸದರ ನಿಯೋಗದೊಂದಿಗೆ ಕೇಂದ್ರ ಗೃಹ ಸಚಿವ ಶಾ ಅವರನ್ನು ಭೇಟಿ ಮಾಡಿದ … Continued