ಪ್ರಧಾನಿ ಮೋದಿ, ಅಮಿತ್‌ ಶಾ ಅವರ ಎಐ ರಚಿತ ವೀಡಿಯೊ ಪೋಸ್ಟ್‌ ; ಎಎಪಿ ವಿರುದ್ಧ ಎಫ್‌ ಐಆರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಎಐ-ರಚಿಸಿದ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Continued

ದೂರು-ಪ್ರತಿದೂರು: ಸಂಸತ್ತಿ ಹೊರಗೆ ‘ಹಲ್ಲೆ’ ವಿವಾದ ತೀವ್ರ ; ಪೊಲೀಸ್‌ ಠಾಣೆ ಕದ ತಟ್ಟಿದ ಬಿಜೆಪಿ, ಕಾಂಗ್ರೆಸ್…

ನವದೆಹಲಿ: ಸಂಸತ್ತಿನ ಹೊರಗೆ ಆಪಾದಿತ ಘರ್ಷಣೆಯ ನಂತರಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಪರಸ್ಪರರ ಮೇಲೆ ಹಲ್ಲೆ ಮತ್ತು ದುರ್ನಡತೆಯ ಆರೋಪದ ಮೇಲೆ ಪೊಲೀಸ್ ದೂರುಗಳನ್ನು ದಾಖಲಿಸಿವೆ. ಮಂಗಳವಾರ ಸಂಸತ್ತಿನಲ್ಲಿ ಅಮಿತ್ ಶಾ ತಮ್ಮ ಭಾಷಣದಲ್ಲಿ ಡಾ.ಅಂಬೇಡ್ಕರ ಕುರಿತಾದ ಹೇಳಿಕೆಯು ಅವರಿಗೆ ಅವಮಾನ ಮಾಡಿದೆ ಎಂದು ಆರೋಪಿಸಿ ವಿಪಕ್ಷಗಳ ಪ್ರತಿಭಟನೆ ಭುಗಿಲೆದ್ದಿತು. ಅವರ ಹೇಳಿಕೆಗಳು ಕಾಂಗ್ರೆಸ್ ಸೇರಿದಂತೆ … Continued

ಅಮಿತ್ ಶಾ ಹೇಳಿಕೆಯಿಂದ ಕೋಲಾಹಲ | ಸಂಸತ್‌ ಬಳಿ ಬಿಜೆಪಿ-ಇಂಡಿಯಾ ಪ್ರತಿಭಟನೆ ; ಬಿಜೆಪಿ ಸಂಸದರಿಗೆ ಗಾಯ; ರಾಹುಲ್‌ ಗಾಂಧಿ ತಳ್ಳಿರುವ ಆರೋಪ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ರಾಜ್ಯಸಭೆಯಲ್ಲಿ ಮಾತನಾಡುವಾಗ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ (BR Ambedkar) ಅವರನ್ನು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳು ಅವರ ರಾಜೀನಾಮೆಗೆ ಒತ್ತಾಯಿಸಿ ಎರಡು ದಿನಗಳಿಂದ ಪ್ರತಿಭಟನೆಗಳು ನಡೆಸುತ್ತಿವೆ. ಇಂದು, ಗುರುವಾರ (ಡಿ.19) ಕೂಡ ಸಂಸತ್ ಭವನದ ಎದುರು ಅಮಿತ್ ಶಾ … Continued

ರಾಹುಲ್ ಗಾಂಧಿ, ಅಮಿತ್ ಶಾ ಭಾಷಣದ ಬಗ್ಗೆ ದೂರು; ಕಾಂಗ್ರೆಸ್, ಬಿಜೆಪಿ ಅಧ್ಯಕ್ಷರಿಂದ ವಿವರಣೆ ಕೇಳಿದ ಚುನಾವಣಾ ಆಯೋಗ

ನವದೆಹಲಿ: ತಮ್ಮ ಸ್ಟಾರ್ ಪ್ರಚಾರಕರಾದ ಅಮಿತ್ ಶಾ ಮತ್ತು ರಾಹುಲ್ ಗಾಂಧಿ ಮಾಡಿದ ಕಾಮೆಂಟ್‌ಗಳಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನ ಪಕ್ಷದ ಅಧ್ಯಕ್ಷರಿಂದ ಚುನಾವಣಾ ಆಯೋಗವು ಶನಿವಾರ ವಿವರಣೆ ಕೇಳಿದೆ. ಈ ಹೇಳಿಕೆಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತವೆ ಎಂದು ಆರೋಪಿಸಲಾಗಿದೆ. ಬಿಜೆಪಿಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಾಂಗ್ರೆಸ್‌ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ಮತ್ತು … Continued

5,000 ‘ಸೈಬರ್ ಕಮಾಂಡೋಸ್’, ಆನ್‌ಲೈನ್ ನೋಂದಣಿ : ಸೈಬರ್ ಅಪರಾಧ ತಡೆಗೆ ಕೇಂದ್ರದಿಂದ ನೂತನ ಕ್ರಮಗಳು

ನವದೆಹಲಿ: ಸೈಬರ್ ಭದ್ರತೆ ಖಾತ್ರಿಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿ 5,000 ‘ಸೈಬರ್ ಕಮಾಂಡೋ’ಗಳಿಗೆ ತರಬೇತಿ, ವೆಬ್ ಆಧಾರಿತ ಡೇಟಾ ರಿಜಿಸ್ಟ್ರಿ ಮತ್ತು ಸೈಬರ್ ಅಪರಾಧ ಮಾಹಿತಿ ಹಂಚಿಕೊಳ್ಳಲು ಪೋರ್ಟಲ್ ಮತ್ತು ರಾಷ್ಟ್ರೀಯ ನೋಂದಣಿ ಸೇರಿದಂತೆ ಹಲವಾರು ನೂತನ ಉಪಕ್ರಮಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ … Continued

ಮೋದಿ ನಂತರ ಪ್ರಧಾನಿ ಅಭ್ಯರ್ಥಿಯಾಗಲು ಬಿಜೆಪಿಯಲ್ಲಿ ಯಾರು ಸೂಕ್ತ ? ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆ ಹೇಳಿದ್ದೇನು..?

ನವದೆಹಲಿ: ನರೇಂದ್ರ ಮೋದಿ ನಂತರ ಪ್ರಧಾನಿ ಹುದ್ದೆಗೆ ಬಿಜೆಪಿಯಲ್ಲಿ ಸೂಕ್ತ ವ್ಯಕ್ತಿ ಯಾರು? ಮೋದಿ ಅವರ ಬಳಿಕ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಜೆಪಿ ಯಾರನ್ನು ಆಯ್ಕೆ ಮಾಡಬಹುದು? ಇಂಡಿಯಾ ಟುಡೆ ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆಯ ಆಗಸ್ಟ್ ಆವೃತ್ತಿಯಲ್ಲಿ ಮೋದಿ ಅವರ ಉತ್ತರಾಧಿಕಾರಿ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಯಾರು ಎಂಬ ಬಗ್ಗೆ ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. … Continued

‘ಬ್ರಿಟಿಷ್ ಪ್ರಜೆ’ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಕ್ಷಣೆ : ಪ್ರಧಾನಿ ಮೋದಿ, ಅಮಿತ್ ಶಾಗೆ ʼಕಾನೂನು ಕ್ರಮʼದ ಎಚ್ಚರಿಕೆ ನೀಡಿದ ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅವರಿಬ್ಬರು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. … Continued

ಪ್ರತಿವರ್ಷ ಜೂನ್ 25ರಂದು ʼಸಂವಿಧಾನ ಹತ್ಯಾ ದಿವಸʼ ಆಚರಣೆ; ಅಮಿತ್ ಶಾ ಘೋಷಣೆ

ನವದೆಹಲಿ : ತುರ್ತು ಪರಿಸ್ಥಿತಿಯ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸರ್ಕಾರ, ಜೂನ್ 25 ಅನ್ನು ಪ್ರತಿ ವರ್ಷ ‘ಸಂವಿಧಾನ ಹತ್ಯಾ ದಿವಸ’ ಎಂದು ಆಚರಿಸಲಾಗುವುದು ಎಂದು ಶುಕ್ರವಾರ ಪ್ರಕಟಿಸಿದೆ. X ನಲ್ಲಿ ಈ ಬಗ್ಗೆ ಪ್ರಕಟಿಸಿರುವ ಗೃಹ ಸಚಿವ ಅಮಿತ್ ಶಾ ಅವರು ಗೆಜೆಟ್ ಅಧಿಸೂಚನೆಯನ್ನು ಪೋಸ್ಟ್ ಮಾಡಿದ್ದಾರೆ. “ಜೂನ್ 25, … Continued

ಎನ್​ ಡಿ ಎ ನಾಯಕರಾಗಿ ಪ್ರಧಾನಿ ಮೋದಿ ಸರ್ವಾನುಮತದಿಂದ ಆಯ್ಕೆ : ನಾಯ್ಡು, ನಿತೀಶ ಸೇರಿ ಎನ್‌ಡಿಎ ಪಕ್ಷಗಳ ನಾಯಕರಿಂದ ಲಿಖಿತ ಬೆಂಬಲ ಪತ್ರ

ನವದೆಹಲಿ: ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪ್ರಮುಖ ಪಕ್ಷಗಳಾದ ಟಿಡಿಪಿ, ಜೆಡಿಯು ಸೇರಿದಂತೆ ಮಿತ್ರಪಕ್ಷಗಳು ಅವರ ನಾಯಕತ್ವಕ್ಕೆ ತಮ್ಮ ಲಿಖಿತ ಬೆಂಬಲದ ಪತ್ರ ನೀಡಿವೆ. ಹೊಸ ಸರ್ಕಾರ ರಚನೆಗೆ ಜೂನ್​ 7ರಂದು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಹಕ್ಕು ಮಂಡಿಸಲಿದೆ. ಶನಿವಾರ (ಜೂನ್​ 8ರಂದು) ಹೊಸ ಸರ್ಕಾರ ರಚನೆಯಾಗಿ ನರೇಂದ್ರ … Continued

ಅಮಿತ್ ಶಾ ವೀಡಿಯೊ ತಿರುಚಿದ ಆರೋಪ: ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಸಿಎಂಗೆ ಸಮನ್ಸ್

ನವದೆಹಲಿ : ಗೃಹ ಸಚಿವ ಅಮಿತ್‌ ಶಾ ಅವರ ತಿರುಚಿದ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅವರಿಗೆ ದೆಹಲಿ ಪೊಲೀಸರು ಬುಧವಾರ ಸಮನ್ಸ್‌ ಜಾರಿ ಮಾಡಿದ್ದಾರೆ. ತೆ ಲಂಗಾಣ ಮೂಲದ ಇತರ ನಾಲ್ವರಿಗೆ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಸಮನ್ಸ್ ಅನ್ನು ನಿರಾಕರಿಸಿದ ರೇವಂತ ರೆಡ್ಡಿ, ದೆಹಲಿ ಪೊಲೀಸರು “ಬಿಜೆಪಿಗೆ … Continued