ಗಂಭೀರ ಕ್ರಿಮಿನಲ್ ಕೇಸಲ್ಲಿ ಪ್ರಧಾನಿ, ಸಿಎಂ, ಸಚಿವರ ಬಂಧನವಾದ್ರೆ ಹುದ್ದೆಯಿಂದ ವಜಾ : ಲೋಕಸಭೆಯಲ್ಲಿ ಇಂದು 3 ಮಸೂದೆಗಳ ಮಂಡನೆ; ಏನಿದು ಮಸೂದೆ..?

ನವದೆಹಲಿ: ಪ್ರಧಾನಿ, ರಾಜ್ಯಗಳ ಮುಖ್ಯಮಂತ್ರಿಗಳು ಅಥವಾ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳ ಸಚಿವರು ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟರೆ ಅಥವಾ ಬಂಧನಕ್ಕೊಳಗಾಗಿದ್ದರೆ ಅವರನ್ನು ಹುದ್ದೆಯಿಂದ ಪದಚ್ಯುತಗೊಳಿಸುವ ಅವರನ್ನು ಪದಚ್ಯುತಗೊಳಿಸುವ ಮಸೂದೆಯನ್ನು ಬುಧವಾರ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಸ್ತಾವಿತ ನಿಬಂಧನೆಗಳ ಅಡಿಯಲ್ಲಿ, ಗಂಭೀರ ಅಪರಾಧದ (ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ … Continued

ಕರ್ನಾಟಕದಲ್ಲಿ 125 ಕೃಷಿ ಸಹಕಾರ ಸಂಘಗಳು ದಿವಾಳಿ ಹಂತದಲ್ಲಿ….

ನವದೆಹಲಿ: ಕರ್ನಾಟಕದಲ್ಲಿರುವ ಒಟ್ಟು 6,291 ಪ್ರಾಥಮಿಕ ಕೃಷಿ ಸಹಕಾರ ಸಂಘಗಳ (ಪಿಎಸಿಎಸ್‌) ಪೈಕಿ 125 ಸಂಘಗಳು ದಿವಾಳಿ ಹಂತದಲ್ಲಿವೆ ಎಂದು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಆಗಸ್ಟ್‌ 5ರಂದು ಸಂಸತ್ತಿಗೆ ಮಾಹಿತಿ ನೀಡಿದ್ದಾರೆ. ಲೋಕಸಭೆಗೆ ಮಾಹಿತಿ ನೀಡಿದ ದತ್ತಾಂಶದ ಪ್ರಕಾರ, ದಿವಾಳಿ ಹಂತದಲ್ಲಿರುವ 125 ಪ್ರಾಥಮಿಕ ಕೃಷಿ ಸಹಕಾರ ಸಂಘಗಳಲ್ಲಿ 28 ಸಂಘಗಳು ಚಿಕ್ಕಬಳ್ಳಾಪುರದಲ್ಲಿವೆ. … Continued

‘ಆಪರೇಷನ್ ಮಹಾದೇವ’ ಕಾರ್ಯಾಚರಣೆಯಲ್ಲಿ ಕೊಲ್ಲಲ್ಪಟ್ಟ ಮೂವರು ಭಯೋತ್ಪಾದಕರೂ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದರು : ಅಮಿತ್ ಶಾ

ನವದೆಹಲಿ: ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಮೂವರು ಭಯೋತ್ಪಾದಕರನ್ನು ಭಾನುವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಆಪರೇಷನ್ ಮಹಾದೇವ ಹೆಸರಿನ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು, ಸೋಮವಾರ ಸಂಸತ್ತಿನಲ್ಲಿ ದೃಢಪಡಿಸಿದ್ದಾರೆ. ಆಪರೇಷನ್ ಸಿಂಧೂರ ಚರ್ಚೆಯ ವೇಳೆ ಲೋಕಸಭೆಯಲ್ಲಿ ಮಾತನಾಡಿದ ಅವರು … Continued

ನಕ್ಸಲ್ ಕಮಾಂಡರ್ ಸೇರಿದಂತೆ 26 ಮಂದಿ ನಕ್ಸಲರನ್ನು ಎನ್‌ಕೌಂಟರಿನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು

ನವದೆಹಲಿ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಮಾಡ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 26 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ದೃಢಪಡಿಸಿದ್ದಾರೆ. 2003 ರಲ್ಲಿ ಆಗಿನ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಮೇಲೆ ನಡೆದ ಅಲಿಪಿರಿ ಬಾಂಬ್ ದಾಳಿಯ ಪ್ರಮುಖ ಸಂಚುಕೋರ ನಂಬಲ ಕೇಶವ ರಾವ್ ಅಲಿಯಾಸ್ ಬಸವ ರಾಜುನನ್ನು 50 … Continued

ವೀಸಾ ರದ್ದುಗೊಳಿಸಿದ ನಂತರ ಪಾಕಿಸ್ತಾನಿಗಳನ್ನು ಭಾರತದಿಂದ ಹೊರಹಾಕಲು ಎಲ್ಲ ರಾಜ್ಯಗಳಿಗೆ ಅಮಿತ್ ಶಾ ನಿರ್ದೇಶನ

ನವದೆಹಲಿ: ಪಾಕಿಸ್ತಾನಿ ಪ್ರಜೆಗಳಿಗೆ ಭಾರತ ನೀಡಿರುವ ಎಲ್ಲಾ ವೀಸಾಗಳನ್ನು ರದ್ದುಗೊಳಿಸಿದ ಒಂದು ದಿನದ ನಂತರ, ಕೇಂದ್ರ ಗೃಹ ಸಚಿವ ಅಮಿತ ಶಾ ಅವರು ಪಾಕಿಸ್ತಾನದ ನಾಗರಿಕರನ್ನು ಗುರುತಿಸಿ ಆಯಾ ರಾಜ್ಯಗಳಿಂದ ತಕ್ಷಣವೇ ಹೊರಹೋಗುವಂತೆ ಸೂಚನೆ ನೀಡಬೇಕು ಎಂದು ಶುಕ್ರವಾರ ಎಲ್ಲಾ ಮುಖ್ಯಮಂತ್ರಿಗಳಿಗೆ ನಿರ್ದೇಶನ ನೀಡಿದ್ದಾರೆ. ಉನ್ನತ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯ ನಂತರ, ಅಮಿತ್ ಶಾ … Continued

100 ವರ್ಷಗಳಲ್ಲಿ ವಕ್ಫ್ ಮಂಡಳಿಗಳ ಬಳಿ 18 ಲಕ್ಷ ಎಕರೆ ಭೂಮಿ ಇತ್ತು… ಕಳೆದ 12 ವರ್ಷಗಳಲ್ಲಿ 21 ಲಕ್ಷ ಎಕರೆಗಳು ಅದಕ್ಕೆ ಸೇರ್ಪಡೆ ; ಲೋಕಸಭೆಯಲ್ಲಿ ಅಮಿತ್‌ ಶಾ

ನವದೆಹಲಿ : ಭಾರತದಲ್ಲಿ ವಕ್ಫ್ ಆಸ್ತಿಯ ಇತಿಹಾಸವು 12 ನೇ ಶತಮಾನದ ಕೊನೆಯಲ್ಲಿ ಎರಡು ಗ್ರಾಮಗಳೊಂದಿಗೆ ಪ್ರಾರಂಭವಾಯಿತು ಮತ್ತು ಈಗ 39 ಲಕ್ಷ ಎಕರೆಗಳಿಗೆ ಬೆಳೆದಿದೆ. ಭಾರತದಲ್ಲಿ ವಕ್ಫ್ ಮಂಡಳಿಗಳ ಅಡಿಯಲ್ಲಿ ಒಟ್ಟು ಭೂಮಿ ಕಳೆದ 12 ವರ್ಷಗಳಲ್ಲಿ ದ್ವಿಗುಣಗೊಂಡಿದೆ ಎಂಬುದು ಗಮನಾರ್ಹ ಸಂಗತಿಯಾಗಿದೆ. ಬುಧವಾರ ಸಂಜೆ ಗೃಹ ಸಚಿವ ಅಮಿತ್ ಶಾ ಅವರು ವಕ್ಫ್ … Continued

ಇಂಟರ್ನೆಟ್‌-ಸಾಮಾಜಿಕ ಮಾಧ್ಯಮದಲ್ಲಿ ಧೂಳೆಬ್ಬಿಸಿದ ಗಿಬ್ಲಿ ಇಮೇಜ್‌…: ಏನಿದು ಗಿಬ್ಲಿ ಚಿತ್ರ..?

ನವದೆಹಲಿ: ಇತ್ತೀಚಿನ ದಿನಗಳಲ್ಲಿ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ (AI) ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಈಗ ಇಂಟರ್ನೆಟ್​ನಲ್ಲಿ ಘಿಬ್ಲಿ ಸ್ಟೈಲ್ (Ghibli Trend) ಇಮೇಜ್ ಭಾರಿ ಸುದ್ದಿ ಮಾಡುತ್ತಿದೆ.ಅದು Instagram ಅಥವಾ X ಆಗಿರಲಿ, ಸಾಮಾಜಿಕ ಮಾಧ್ಯಮ ಫೀಡ್‌ಗಳು ದೊಡ್ಡದಾಗಿ, ಅನಿಮೆ ಮೋಡ್‌ನಲ್ಲಿವೆ..! ಕಳೆದ 48 ಗಂಟೆಗಳಲ್ಲಿ ಸ್ಟುಡಿಯೋ ಘಿಬ್ಲಿ ಭಾವಚಿತ್ರಗಳು ಇಂಟರ್ನೆಟ್ ನಲ್ಲಿ ಧೂಳೆಬ್ಬಿಸಿವೆ. … Continued

ಲೋಕಸಭೆಯಲ್ಲಿ ವಲಸೆ ಮಸೂದೆ-2025 ಅಂಗೀಕಾರ : ಭಾರತ ಧರ್ಮಛತ್ರವಲ್ಲ ಎಂದ ಅಮಿತ್ ಶಾ

ನವದೆಹಲಿ: ಲೋಕಸಭೆಯು ಇಂದು, ಗುರುವಾರ ವಲಸೆ ಮತ್ತು ವಿದೇಶಿಯರ ಮಸೂದೆ, 2025 (Immigration and Foreigners Bill, 2025) ಅನ್ನು ಅಂಗೀಕರಿಸಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಪರವಾಗಿ ಕಿರಿಯ ಗೃಹ ಸಚಿವ ನಿತ್ಯಾನಂದ ರೈ ಅವರು ಮಸೂದೆಯನ್ನು ಮಂಡಿಸಿದರು. ಮಸೂದೆಯ ಮೇಲಿನ ಮೂರು ಗಂಟೆಗಳ ಸುದೀರ್ಘ ಚರ್ಚೆಯ ಕೊನೆಯಲ್ಲಿ, ಅಭಿವೃದ್ಧಿಗೆ ಸಹಾಯ ಮಾಡಲು … Continued

ಪ್ರಧಾನಿ ಮೋದಿ, ಅಮಿತ್‌ ಶಾ ಅವರ ಎಐ ರಚಿತ ವೀಡಿಯೊ ಪೋಸ್ಟ್‌ ; ಎಎಪಿ ವಿರುದ್ಧ ಎಫ್‌ ಐಆರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಎಐ-ರಚಿಸಿದ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Continued

ದೂರು-ಪ್ರತಿದೂರು: ಸಂಸತ್ತಿ ಹೊರಗೆ ‘ಹಲ್ಲೆ’ ವಿವಾದ ತೀವ್ರ ; ಪೊಲೀಸ್‌ ಠಾಣೆ ಕದ ತಟ್ಟಿದ ಬಿಜೆಪಿ, ಕಾಂಗ್ರೆಸ್…

ನವದೆಹಲಿ: ಸಂಸತ್ತಿನ ಹೊರಗೆ ಆಪಾದಿತ ಘರ್ಷಣೆಯ ನಂತರಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಪರಸ್ಪರರ ಮೇಲೆ ಹಲ್ಲೆ ಮತ್ತು ದುರ್ನಡತೆಯ ಆರೋಪದ ಮೇಲೆ ಪೊಲೀಸ್ ದೂರುಗಳನ್ನು ದಾಖಲಿಸಿವೆ. ಮಂಗಳವಾರ ಸಂಸತ್ತಿನಲ್ಲಿ ಅಮಿತ್ ಶಾ ತಮ್ಮ ಭಾಷಣದಲ್ಲಿ ಡಾ.ಅಂಬೇಡ್ಕರ ಕುರಿತಾದ ಹೇಳಿಕೆಯು ಅವರಿಗೆ ಅವಮಾನ ಮಾಡಿದೆ ಎಂದು ಆರೋಪಿಸಿ ವಿಪಕ್ಷಗಳ ಪ್ರತಿಭಟನೆ ಭುಗಿಲೆದ್ದಿತು. ಅವರ ಹೇಳಿಕೆಗಳು ಕಾಂಗ್ರೆಸ್ ಸೇರಿದಂತೆ … Continued