ಭಾರತದ ದೊಡ್ಡ ಪಪ್ಪು: ಟಿ-ಶರ್ಟ್ ಮೇಲೆ ಅಮಿತ್‌ ಶಾ ವ್ಯಂಗ್ಯಚಿತ್ರ ಮುದ್ರಿಸಿ ಅಣಕವಾಡಿದ ಟಿಎಂಸಿ

ಕೋಲ್ಕತ್ತಾ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮತ್ತು ಬಿಜೆಪಿ ವಿರುದ್ಧ ದಾಳಿ ನಡೆಸಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ತನ್ನ ಕಾರ್ಯಕರ್ತರಿಗೆಂದು ಅಮಿತ್ ಶಾ ಅವರ ವ್ಯಂಗ್ಯಚಿತ್ರವಿರುವ ಟಿ-ಶರ್ಟ್‌ ವಿನ್ಯಾಸಗೊಳಿಸಿದೆ. ಟಿ-ಶರ್ಟ್‌ನಲ್ಲಿ ಅಮಿತ್ ಶಾ ಅವರ ವ್ಯಂಗ್ಯಚಿತ್ರವಿದ್ದು ಅದರ ಕೆಳಗೆ ‘ಭಾರತದ ಅತಿದೊಡ್ಡ ಪಪ್ಪು’ ಎಂದು ಬರೆದಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಬಿಜೆಪಿ … Continued

ಸಾಂಕ್ರಾಮಿಕ ರೋಗ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ: ಅಮಿತ್ ಶಾ

ಕೋಲ್ಕತ್ತಾ: ಎರಡು ದಿನಗಳ ಬಂಗಾಳ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೋವಿಡ್ ಸಾಂಕ್ರಾಮಿಕ ರೋಗ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಿಎಎ ಜಾರಿಗೊಳಿಸುವುದಿಲ್ಲ ಎಂದು ವದಂತಿಗಳನ್ನು ಹಬ್ಬಿಸುತ್ತಿದೆ, ಆದರೆ ಕೊರೊನಾ ಮುಗಿದ ನಂತರ ನಾವು ಸಿಎಎ ಜಾರಿಗೊಳಿಸುತ್ತೇವೆ ಎಂದು ನಾನು … Continued

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಬೇಕಾದ ನೀಲನಕ್ಷೆ ಸಿದ್ಧಪಡಿಸಿ ಕೊಡಿ: ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 150 ಸ್ಥಾನ ಗೆಲ್ಲಲು ಬೇಕಾದ ನೀಲನಕ್ಷೆಯನ್ನು ಏಪ್ರಿಲ್ 16 ರೊಳಗೆ ಸಿದ್ಧಪಡಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಅಮಿತ್ ಶಾ ನೇತೃತ್ವದಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ವಿಧಾನಸಭೆ ಚುನಾವಣೆ ಕಾರ್ಯತಂತ್ರ … Continued

ನವೆಂಬರ್ 14ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಧ್ಯಕ್ಷತೆಯಲ್ಲಿ ದಕ್ಷಿಣ ವಲಯದ ಸಮನ್ವಯದ ಸಭೆ, ಸಿಎಂ ಬೊಮ್ಮಾಯಿ ಭಾಗಿ

ಬೆಂಗಳೂರು: ದಕ್ಷಿಣ ವಲಯದ ಸಮನ್ವಯಕ್ಕೆ ಸಂಬಂಧಿಸಿದಂತೆ ತಿರುಪತಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 14 ರಂದುಮುಖ್ಯಮಂತ್ರಿಗಳ ಸಭೆ ನಡೆಯಲಿದ್ದು, ನಾನು ಭಾಗವಹಿಸಲಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಪೂರ್ವಭಾವಿಯಾಗಿ ಶುಕ್ರವಾರ ಸಭೆ ನಡೆಸಿ, ಸಮ್ಮೇಳನದಲ್ಲಿ ಪ್ರಸ್ತಾಪಿಸಬೇಕಾದ ಅಂಶಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ವಿಧಾನಸೌಧದ ಸಮ್ಮೇಳನ … Continued

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಮೊದಲ ಹಂತದಲ್ಲಿ ಬಿಜೆಪಿ ಜಯಭೇರಿ: ಅಮಿತ್‌ ಶಾ

ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಆಸ್ಸಾಂ ರಾಜ್ಯಗಳಲ್ಲಿ ನಡೆದ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ೩೦ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ೨೬ರಲ್ಲಿ ಹಾಗೂ ಅಸ್ಸಾಂನಲ್ಲಿ ೪೭ ಸ್ಥಾನಗಳಲ್ಲಿ ೩೭ ಸ್ಥಾನಗಳಲ್ಲಿ ಬಿಜೆಪಿ ಗೆಲುವು … Continued

ಅದಾನಿ ನಿವಾಸದಲ್ಲಿ ಅಮಿತ್‌ ಶಾ-ಪವಾರ್‌ ಭೇಟಿ ವದಂತಿ:ಎಲ್ಲವನ್ನೂ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ ಎಂದ ಶಾ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ತಿಕ್ಕಾಟದ ಮಧ್ಯೆ ಬಿಜೆಪಿಯ ಹಿರಿಯ ನಾಯಕತ್ವವು ಶರದ್ ಪವಾರ್ ಅವರ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್‌ಸಿಪಿ)ದೊಂದಿಗೆ ಸಂಪರ್ಕದಲ್ಲಿದೆ ಎಂದು ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಇದರ ಮಧ್ಯೆಯೇ ಶನಿವಾರ ಕೇಂದ್ರ ಗೃಹ ಸಚಿವ ಅಮಿತ ಶಾ ಹಾಗೂ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅಹಮದಾಬಾದಿನಲ್ಲಿ ಗೌತಮ ಅದಾನಿ ಮನೆಯಲ್ಲಿ ಭೇಟಿಯಾದರು ಎಂದು ಹಲವು ಮಾಧ್ಯಮಗಳಲ್ಲಿ … Continued

ಕಾಂಗ್ರೆಸ್‌‌ ಮುಖಂಡ ತರುಣ್‌ ಗೊಗೊಯ್‌ ಹೊಗಳಿದ ಅಮಿತ್‌ ಶಾ

ಆಸ್ಸಾಂನಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‌ ಮುಖಂಡ ತರುಣ್‌ ಗೊಗೊಯ್‌ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ. ತರುಣ್ ಗೊಗೊಯ್ ರಾಜ್ಯದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡಿದ್ದಾರೆ. ಇದೇ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಅವಧಿಯಲ್ಲಿ ಗೊಗೊಯ್‌ ಅವರಿಗೆ ಪದ್ಮಭೂಷಣ ನೀಡಲಾಯಿತು ಎಂದರು. ರಾಜ್ಯದಲ್ಲಿ … Continued

ಅಭಿಷೇಕ್‌ ಬ್ಯಾನರ್ಜಿ ಮಾನಹಾನಿ ಪ್ರಕರಣ: ಅಮಿತ್‌ ಶಾಗೆ ಸಮನ್ಸ್‌

ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಹಾಕಿದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್‌ ಶಾಗೆ ಪಶ್ಚಿಮ ಬಂಗಾಳ ಸಂಸದರು ಹಾಗೂ ಶಾಸಕರ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದೆ. ಅಮಿತ್‌ ಶಾ ವೈಯಕ್ತಿಕವಾಗಿ ಇಲ್ಲವೇ ಪ್ರತಿನಿಧಿ ಫೆ.೨೨ರಂದು ಬೆಳಗ್ಗೆ ೧೦ ಗಂಟೆಗೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ತಿಳಿಸಿದೆ. ೨೦೧೮ರ ಆಗಸ್ಟ್‌ ೨೮ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ … Continued

ಮೊದಲು ನನ್ನ ಸೋದರಳಿಯನ ವಿರುದ್ಧ ಸೆಣಸಿ: ಅಮಿತ್‌ ಶಾಗೆ ದೀದಿ ಸವಾಲು

ಮೊದಲು ನನ್ನ ಸೋದರಳಿಯ ಅಭಿಷೇಕ ಬ್ಯಾನರ್ಜಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ ನಂತರ ನನ್ನ ವಿರುದ್ಧ ಹೋರಾಟ ನಡೆಸಿ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಸವಾಲು ಹಾಕಿದ್ದಾರೆ. ಅಭಿಷೇಕ್‌ ರಾಜ್ಯಸಭಾ ಸದಸ್ಯರಾಗಿ ಸಂಸದರಾಗಬಹುದಿತ್ತು, ಆದರೆ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಜನಾದೇಶ ಪಡೆದಿದ್ದಾರೆ. ಕೆಲವರು ದೀದಿ ಸಂಬಂಧಿಗಳ … Continued

ಸೂಕ್ತ ಸಮಯಕ್ಕೆ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಪಟ್ಟ: ಅಮಿತ್‌ ಶಾ

ನದೆಹಲಿ: ಸೂಕ್ತ ಸಂದರ್ಭದಲ್ಲಿ ಜಮ್ಮು ಹಾಗೂ ಕಾಶ್ಮೀರಕ್ಕೆ ರಾಜ್ಯದ ಸ್ಥಾನ ನೀಡಲಾಗುವುದು ಎಂದು ಹೇಳಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಜಮ್ಮು-ಕಾಶ್ಮೀರ ಪುನರ್‌ ಸಂಘಟನೆ ತಿದ್ದುಪಡಿ ಮಸೂದೆಗೂ ರಾಜ್ಯದ ಸ್ಥಾನ ನೀಡುವುದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದರು. ಅವರು ಲೋಕಸಭೆಯಲ್ಲಿ ಮಾತನಾಡಿ, ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನ ನೀಡುವುದರ ಬಗ್ಗೆ ಸಂಸದರಲ್ಲಿ ಯಾವುದೇ ಸಂದೇಹಬೇಡ. ಸೂಕ್ತ ಸಮಯದಲ್ಲಿ … Continued