ಸೂಕ್ತ ಸಮಯಕ್ಕೆ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಪಟ್ಟ: ಅಮಿತ್‌ ಶಾ

ನದೆಹಲಿ: ಸೂಕ್ತ ಸಂದರ್ಭದಲ್ಲಿ ಜಮ್ಮು ಹಾಗೂ ಕಾಶ್ಮೀರಕ್ಕೆ ರಾಜ್ಯದ ಸ್ಥಾನ ನೀಡಲಾಗುವುದು ಎಂದು ಹೇಳಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಜಮ್ಮು-ಕಾಶ್ಮೀರ ಪುನರ್‌ ಸಂಘಟನೆ ತಿದ್ದುಪಡಿ ಮಸೂದೆಗೂ ರಾಜ್ಯದ ಸ್ಥಾನ ನೀಡುವುದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದರು. ಅವರು ಲೋಕಸಭೆಯಲ್ಲಿ ಮಾತನಾಡಿ, ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನ ನೀಡುವುದರ ಬಗ್ಗೆ ಸಂಸದರಲ್ಲಿ ಯಾವುದೇ ಸಂದೇಹಬೇಡ. ಸೂಕ್ತ ಸಮಯದಲ್ಲಿ … Continued

ಎಲ್ಲರೂ ಲಸಿಕೆ ಪಡೆದ ನಂತರ ಬಂಗಾಳದಲ್ಲಿ ಸಿಎಎ ಜಾರಿ: ಅಮಿತ್‌ ಶಾ

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ಅನುಷ್ಠಾನಕ್ಕೆ ಸಂಬಂಧಿಸಿದ ಊಹಾಪೋಹಗಳಿಗೆ ಅಂತ್ಯ ಹಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಠಾಕೂರ್‌ನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ, ದೇಶದ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ಹಾಕಿದ ನಂತರ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿಎಎ ಜಾರಿಗೆ ತರಲಿದೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಟುವಾಸ್ ಮತ್ತು … Continued

ಚುನಾವಣೆ ನಂತರ ಮಮತಾರಿಂದ ರಾಮ ಜಪ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮುಗಿದಾಗ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಜೈ ಶ್ರೀರಾಮ ಎಂದು ಜಪ ಮಾಡಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು. ಅವರು ಕೂಚ್‌ಬೆಹಾರ್‌ನಲ್ಲಿ ಪರಿವರ್ತನ್‌ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಜೈ ಶ್ರೀರಾಮ ಪಠಣವು ಮಮತಾಗೆ ಮಾಡಿದ ಅವಮಾನವೇ ಎಂದು ಪ್ರಶ್ನಿಸಿದ ಶಾ, ಅನೇಕರು ರಾಮ ಜಪದಿಂದ … Continued