ಕಾಂಗ್ರೆಸ್‌‌ ಮುಖಂಡ ತರುಣ್‌ ಗೊಗೊಯ್‌ ಹೊಗಳಿದ ಅಮಿತ್‌ ಶಾ

ಆಸ್ಸಾಂನಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‌ ಮುಖಂಡ ತರುಣ್‌ ಗೊಗೊಯ್‌ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ. ತರುಣ್ ಗೊಗೊಯ್ ರಾಜ್ಯದ ಅಭಿವೃದ್ಧಿಗೆ ಉತ್ತಮ ಕೊಡುಗೆ ನೀಡಿದ್ದಾರೆ. ಇದೇ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಅವಧಿಯಲ್ಲಿ ಗೊಗೊಯ್‌ ಅವರಿಗೆ ಪದ್ಮಭೂಷಣ ನೀಡಲಾಯಿತು ಎಂದರು. ರಾಜ್ಯದಲ್ಲಿ … Continued

ಅಭಿಷೇಕ್‌ ಬ್ಯಾನರ್ಜಿ ಮಾನಹಾನಿ ಪ್ರಕರಣ: ಅಮಿತ್‌ ಶಾಗೆ ಸಮನ್ಸ್‌

ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಹಾಕಿದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್‌ ಶಾಗೆ ಪಶ್ಚಿಮ ಬಂಗಾಳ ಸಂಸದರು ಹಾಗೂ ಶಾಸಕರ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದೆ. ಅಮಿತ್‌ ಶಾ ವೈಯಕ್ತಿಕವಾಗಿ ಇಲ್ಲವೇ ಪ್ರತಿನಿಧಿ ಫೆ.೨೨ರಂದು ಬೆಳಗ್ಗೆ ೧೦ ಗಂಟೆಗೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ತಿಳಿಸಿದೆ. ೨೦೧೮ರ ಆಗಸ್ಟ್‌ ೨೮ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ … Continued

ಮೊದಲು ನನ್ನ ಸೋದರಳಿಯನ ವಿರುದ್ಧ ಸೆಣಸಿ: ಅಮಿತ್‌ ಶಾಗೆ ದೀದಿ ಸವಾಲು

ಮೊದಲು ನನ್ನ ಸೋದರಳಿಯ ಅಭಿಷೇಕ ಬ್ಯಾನರ್ಜಿ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಿ ನಂತರ ನನ್ನ ವಿರುದ್ಧ ಹೋರಾಟ ನಡೆಸಿ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಸವಾಲು ಹಾಕಿದ್ದಾರೆ. ಅಭಿಷೇಕ್‌ ರಾಜ್ಯಸಭಾ ಸದಸ್ಯರಾಗಿ ಸಂಸದರಾಗಬಹುದಿತ್ತು, ಆದರೆ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಜನಾದೇಶ ಪಡೆದಿದ್ದಾರೆ. ಕೆಲವರು ದೀದಿ ಸಂಬಂಧಿಗಳ … Continued

ಸೂಕ್ತ ಸಮಯಕ್ಕೆ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಪಟ್ಟ: ಅಮಿತ್‌ ಶಾ

ನದೆಹಲಿ: ಸೂಕ್ತ ಸಂದರ್ಭದಲ್ಲಿ ಜಮ್ಮು ಹಾಗೂ ಕಾಶ್ಮೀರಕ್ಕೆ ರಾಜ್ಯದ ಸ್ಥಾನ ನೀಡಲಾಗುವುದು ಎಂದು ಹೇಳಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಜಮ್ಮು-ಕಾಶ್ಮೀರ ಪುನರ್‌ ಸಂಘಟನೆ ತಿದ್ದುಪಡಿ ಮಸೂದೆಗೂ ರಾಜ್ಯದ ಸ್ಥಾನ ನೀಡುವುದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದರು. ಅವರು ಲೋಕಸಭೆಯಲ್ಲಿ ಮಾತನಾಡಿ, ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನ ನೀಡುವುದರ ಬಗ್ಗೆ ಸಂಸದರಲ್ಲಿ ಯಾವುದೇ ಸಂದೇಹಬೇಡ. ಸೂಕ್ತ ಸಮಯದಲ್ಲಿ … Continued

ಎಲ್ಲರೂ ಲಸಿಕೆ ಪಡೆದ ನಂತರ ಬಂಗಾಳದಲ್ಲಿ ಸಿಎಎ ಜಾರಿ: ಅಮಿತ್‌ ಶಾ

ಕೊಲ್ಕತಾ: ಪಶ್ಚಿಮ ಬಂಗಾಳದಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ಅನುಷ್ಠಾನಕ್ಕೆ ಸಂಬಂಧಿಸಿದ ಊಹಾಪೋಹಗಳಿಗೆ ಅಂತ್ಯ ಹಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಠಾಕೂರ್‌ನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡುತ್ತಾ, ದೇಶದ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ಹಾಕಿದ ನಂತರ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಿಎಎ ಜಾರಿಗೆ ತರಲಿದೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳದ ಮಾಟುವಾಸ್ ಮತ್ತು … Continued

ಚುನಾವಣೆ ನಂತರ ಮಮತಾರಿಂದ ರಾಮ ಜಪ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಮುಗಿದಾಗ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಜೈ ಶ್ರೀರಾಮ ಎಂದು ಜಪ ಮಾಡಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದರು. ಅವರು ಕೂಚ್‌ಬೆಹಾರ್‌ನಲ್ಲಿ ಪರಿವರ್ತನ್‌ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು. ಜೈ ಶ್ರೀರಾಮ ಪಠಣವು ಮಮತಾಗೆ ಮಾಡಿದ ಅವಮಾನವೇ ಎಂದು ಪ್ರಶ್ನಿಸಿದ ಶಾ, ಅನೇಕರು ರಾಮ ಜಪದಿಂದ … Continued