ಅಮೃತಸರದ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮೆರಿಕ ಗಡಿಪಾರು ಮಾಡಿದವರ ಮೂರನೇ ಬ್ಯಾಚ್‌

ನವದೆಹಲಿ: ಡೊನಾಲ್ಡ್ ಟ್ರಂಪ್ ಆಡಳಿತವು ಅಕ್ರಮ ವಲಸಿಗರ ವಿರುದ್ಧದ ತೆಗೆದುಕೊಳ್ಳುತ್ತಿರುವ ಕ್ರಮದ ಭಾಗವಾಗಿ 10 ದಿನಗಳ ಅವಧಿಯಲ್ಲಿ ಅಮೆರಿಕದಿಂದ ಗಡೀಪಾರು ಮಾಡಲಾದ 112 ಭಾರತೀಯರನ್ನು ಹೊತ್ತ ಮೂರನೇ ವಿಮಾನವು ಭಾನುವಾರ ರಾತ್ರಿ ಅಮೃತಸರಕ್ಕೆ ಬಂದಿಳಿದಿದೆ. ಮೂಲಗಳ ಪ್ರಕಾರ ಅಮೆರಿಕ ವಾಯುಪಡೆಯ C-17 ಗ್ಲೋಬ್‌ಮಾಸ್ಟರ್ ವಿಮಾನವು ಅಮೃತಸರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾತ್ರಿ 10:03 ರ ಸುಮಾರಿಗೆ … Continued

ಅಮೆರಿಕದಿಂದ ಭಾರತೀಯ ಅಕ್ರಮ ವಲಸಿಗರ ಗಡಿಪಾರು : ಕೈಗೆ ಕೋಳ, ಕಾಲಿಗೆ ಬೇಡಿ…!

ಚಂಡೀಗಢ: ಅಮೆರಿಕಾದಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯ ವಲಸಿಗರ ಗಡೀಪಾರು ಪ್ರಕ್ರಿಯೆಯ ಭರದಿಂದ ಸಾಗಿದ್ದು. ಬುಧವಾರ ಅಮೆರಿಕಾದಿಂದ 104 ಮಂದಿ ಭಾರತೀಯ ವಲಸಿಗರನ್ನು ಭಾರತಕ್ಕೆ ವಾಪಸ್ ಕಳುಹಿಸಿ ಕೊಡಲಾಗಿದೆ. ಅಮೆರಿಕಾ ಸೇನೆಯು ಅಕ್ರಮ ವಲಸಿಗರ ಕೈಗೆ ಕೋಳ, ಕಾಲಿಗೆ ಬೇಡಿ ಹಾಕಿ ಸಿ-17 ಗ್ಲೋಬ್ ಮಾಸ್ಟರ್ ವಿಮಾನದಲ್ಲಿ ಭಾರತಕ್ಕೆ ಕಳುಹಿಸಲಾಗಿದೆ. ಅಮೆರಿಕಾದ ಸೇನಾ ವಿಮಾನ ಬುಧವಾರ ಅಮೃತಸರದಲ್ಲಿ … Continued

ಅಮೆರಿಕದಿಂದ ಗಡೀಪಾರು: ಅಮೆರಿಕ ಮಿಲಿಟರಿ ವಿಮಾನದಲ್ಲಿ ಅಮೃತಸರಕ್ಕೆ ಬಂದಿಳಿದ ಭಾರತೀಯರು

ಅಮೃತಸರ: ಅಕ್ರಮ ವಲಸಿಗರ ವಿರುದ್ಧದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಭಿಯಾನದ ಭಾಗವಾಗಿ ಗಡೀಪಾರು ಮಾಡಲಾದ 104 ಭಾರತೀಯರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನವು ಅಮೃತಸರಕ್ಕೆ ಬಂದಿಳಿದಿದೆ. C-17 ಮಿಲಿಟರಿ ವಿಮಾನವು ಮಂಗಳವಾರ ಟೆಕ್ಸಾಸ್‌ನ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿತ್ತು. ವಿಮಾನದಲ್ಲಿ ಗಡೀಪಾರು ಮಾಡಿದ ಪ್ರತಿಯೊಬ್ಬ ಭಾರತೀಯ ಪ್ರಜೆಯನ್ನು “ಪರಿಶೀಲಿಸಲಾಗಿದೆ” ಎಂದು ಮೂಲಗಳು ತಿಳಿಸಿವೆ. … Continued

ವೀಡಿಯೊ..| ತನ್ನೆಲ್ಲ ಶಕ್ತಿ ಬಳಸಿ ದರೋಡೆಕೋರರು ಬಾಗಿಲು ತೆಗೆಯದಂತೆ ತಡೆದ ಒಂಟಿ ಮಹಿಳೆ ; ಸೋತು ಪರಾರಿಯಾದ ದುಷ್ಕರ್ಮಿಗಳು…!

ಚಂಡೀಗಢ: ಪಂಜಾಬ್‌ನ ಅಮೃತಸರದಲ್ಲಿ ಮಹಿಳೆಯೊಬ್ಬರು ಏಕಾಂಗಿಯಾಗಿ ಮೂವರು ದರೋಡೆಕೋರರನ್ನು ತನ್ನ ಮನೆಗೆ ಪ್ರವೇಶಿಸದಂತೆ ತಡೆದಿದ್ದಾರೆ. ಕಳ್ಳರು ಬಲವಂತವಾಗಿ ಒಳಗೆ ಹೋಗಲು ಪ್ರಯತ್ನಿಸುತ್ತಲೇ ಇದ್ದರೂ ಬಾಗಿಲು ಒತ್ತಿ ಹಿಡಿದ ಮಹಿಳೆ ದುಷ್ಕರ್ಮಿಗಳು ಒಳಗೆ ಬರದಂತೆ ತಡೆದಿದ್ದಾರೆ. ದರೋಡೆಕೋರರು ಮನೆಗೆ ಪ್ರವೇಶಿಲು ಯತ್ನಿಸಿದ್ದ ಸಮಯದಲ್ಲಿ ಮಹಿಳೆ ಮನದೀಪ್‌ ಕೌರ್‌ ಅವರ ಪತಿ ಮನೆಯಲ್ಲಿ ಇರಲಿಲ್ಲ. ಮನದೀಪ್‌ ಕೌರ್‌ ತಮ್ಮ … Continued

ಮಗಳನ್ನು ಕೊಂದು ದೇಹವನ್ನು ಬೈಕಿಗೆ ಕಟ್ಟಿ ಎಳೆದೊಯ್ದು ರೈಲ್ವೇ ಹಳಿಗಳ ಮೇಲೆ ಬಿಸಾಡಿದ ಕಾರ್ಮಿಕ…

ಅಮೃತಸರ: ಭೀಕರ ಘಟನೆಯೊಂದರಲ್ಲಿ, ಪಂಜಾಬ್‌ನ ಅಮೃತಸರದ ವ್ಯಕ್ತಿಯೊಬ್ಬ ತನ್ನ ಮಗಳನ್ನು ಕೊಂದು, ಆಕೆಯ ದೇಹವನ್ನು ಬೈಕ್‌ಗೆ ಕಟ್ಟಿ, ರೈಲ್ವೇ ಹಳಿಗಳ ಮೇಲೆ ಎಸೆಯುವ ಮೊದಲು ರಸ್ತೆಯ ಮೇಲೆ ಎಳೆದುಕೊಂಡು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಅವರು ಕಾರ್ಮಿಕನಾಗಿ ಕೆಲಸ ಮಾಡುವ ನಿಹಾಂಗ್ ಸಿಖ್ ಬಾವು ಎಂದು ಗುರುತಿಸಲ್ಪಟ್ಟ ವ್ಯಕ್ತಿಯನ್ನು ಬಂಧಿಸಿದ್ದಾರೆ. ತನ್ನ 20 … Continued

ಗಾಯಕ ಸಿಧು ಮೂಸ್ ವಾಲಾ ಹತ್ಯೆ: ಅಮೃತಸರ ಬಳಿ ಪೊಲೀಸರೊಂದಿಗೆ ಗುಂಡಿನ ಚಕಮಕಿಯಲ್ಲಿ ಇಬ್ಬರು ಶಂಕಿತ ಶೂಟರ್‌ಗಳ ಹತ್ಯೆ

ಚಂಡೀಗಡ: ಗಾಯಕ ಸಿಧು ಮೂಸ್ ವಾಲಾ ಹತ್ಯೆಯ ಆರೋಪಿ ಶೂಟರ್‌ಗಳ ಪೈಕಿ ಇಬ್ಬರು ಶೂಟರ್‌ಗಳು ಇಂದು, ಬುಧವಾರ ಅಮೃತಸರ ಬಳಿ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹತರಾಗಿದ್ದಾರೆ. ಈ ವೇಳೆ ಮೂವರು ಪೊಲೀಸರಿಗೂ ಗಾಯಗಳಾಗಿವೆ. ಜಗ್ರೂಪ್ ಸಿಂಗ್ ರೂಪಾ ಮೊದಲು ಕೊಲ್ಲಲ್ಪಟ್ಟರೆ, ಮತ್ತೊಬ್ಬ ಮನ್‌ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸ್ಸಾ ಹತನಾಗುವ ಮೊದಲು ಸುಮಾರು ಒಂದು … Continued