ಲಖಿಂಪುರ್ ಘಟನೆ ಹಿಂದೂ- ಸಿಖ್ ನಡುವಿನ ಕದನ ಮಾಡುವ ಪ್ರಯತ್ನ: ವರುಣ್ ಗಾಂಧಿ ಕಿಡಿ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ್ ಖೇರಿ ಘಟನೆಯನ್ನು ಹಿಂದೂ-ಸಿಖ್ಖರ ನಡುವಿನ ಕದನ ಮಾಡಲು ನಡೆಸುತ್ತಿರುವ ಪ್ರಯತ್ನ ವಿರುದ್ಧ ಬಿಜೆಪಿ ಸಂಸದ ವರುಣ್ ಗಾಂಧಿ ಎಚ್ಚರಿಸಿದ್ದಾರೆ. ಹಾಗೂ ಇದನ್ನು ಅನೈತಿಕ ಮತ್ತು ತಪ್ಪು ಕ್ರಮ ಎಂದು ಕಿಡಿಕಾರಿದ್ದಾರೆ. ಈ ತಪ್ಪುಗಳನ್ನು ಸೃಷ್ಟಿಸುವುದು ದೇಶಕ್ಕೆ ಮತ್ತು ಸಮಾಜಕ್ಕೆ ಅಪಾಯಕಾರಿ. ಗಾಯ ಆರಲು ತಲೆಮಾರುಗಳನ್ನು ತೆಗೆದುಕೊಂಡದ್ದಕ್ಕೆ ಮತ್ತೆ ಗಾಯವಾಗುವಂತೆ ಮಾಡುವುದು … Continued