ಆನೆಯ ಮುಂದೆ ಬಾಲಕಿಯ ಭರತನಾಟ್ಯ: ಕಟೀಲು ದೇವಸ್ಥಾನದ ವೀಡಿಯೊ ಹಂಚಿಕೊಂಡ ಉದ್ಯಮಿ ಆನಂದ ಮಹಿಂದ್ರಾ | ವೀಕ್ಷಿಸಿ

ಮಂಗಳೂರು : ಉದ್ಯಮಿ ಆನಂದ್ ಮಹೀಂದ್ರಾ ಅವರು ಹಂಚಿಕೊಂಡ ಕರ್ನಾಟಕದ ದೇವಸ್ಥಾನವೊಂದರಲ್ಲಿ ಚಿತ್ರೀಕರಿಸಿದ ಇತ್ತೀಚಿನ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ಹೃದಯಗಳನ್ನು ಗೆದ್ದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಟೀಲಿನ ಪ್ರಸಿದ್ಧ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಚಿತ್ರೀಕರಿಸಿದ 57 ಸೆಕೆಂಡುಗಳ ವೀಡಿಯೊವನ್ನು ಆನಂದ್ ಮಹೀಂದ್ರಾ ಪೋಸ್ಟ್ ಮಾಡಿದ್ದಾರೆ. ದೇವಾಲಯದ ಆನೆಯ ಮುಂದೆ ಸಾಂಪ್ರದಾಯಿಕ ಉಡುಗೆಯಲ್ಲಿ … Continued