ಮೋದಿ ಹೊಗಳಿದ್ದಕ್ಕೆ ಆಜಾದ್ ಪ್ರತಿಕ್ರತಿ ದಹನ, ಆನಂದ ಶರ್ಮಾ ವಿರುದ್ಧ ಅಧೀರ್ ವಾಗ್ದಾಳಿ.
ಪಂಚರಾಜ್ಯಗಳ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಂತರ್ಯುದ್ಧವೂ ಜೋರಾಗಿದೆ. ಜಮ್ಮುವಿನಲ್ಲಿ ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಮಾಜಿ ಕೇಂದ್ರ ಸಚಿವ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಮಾಮ್ ನಬಿ ಆಜಾದ್ ವಿರುದ್ದ ಜಮ್ಮುವಿನಲ್ಲಿ ಆಕ್ರೋಶಿತ ಕಾಂಗ್ರೆಸ್ ಕಾರ್ಯಕರ್ತರು ಅವರ ಪ್ರತಿಕೃತಿ ದಹನ ಮಾಡಿದ್ದಾರೆ. ಅದೇರೀತಿ ಪಶ್ಚಿಮ ಬಂಗಾಳದಲ್ಲಿ ಜಾತ್ಯತೀತ ನಿಲುವು ಹೊಂದಿರುವ ಕಾಂಗ್ರೆಸ್ ಪಕ್ಷವು … Continued