ಬಂಗಾಳದಲ್ಲಿ ಮುಸ್ಲಿಂ ಧರ್ಮಗುರು ಸಿದ್ದಿಕಿ ಪಕ್ಷದ ಜೊತೆ ಮೈತ್ರಿ: ಕಾಂಗ್ರೆಸ್‌ ನಾಯಕತ್ವದ ವಿರುದ್ಧ ತಿರುಗಿಬಿದ್ದ ಶರ್ಮಾ

ಪಶ್ಚಿಮ ಬಂಗಾಳದ ಮುಸ್ಲಿಂ ಧರ್ಮಗುರು ಅಬ್ಬಾಸ್ ಸಿದ್ದಿಕಿ ನೇತೃತ್ವದ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ಒಂದಿಗೆ ಕಾಂಗ್ರೆಸ್‌ ಪಸ್ಚಿಮ ಬಂಗಾಳ ಚುನಾವಣೆಗೆ ಮೈತ್ರಿ ಮಾಡಿಕೊಂಡಿರುವುದನ್ನು ಕಾಂಗ್ರೆಸ್ಸಿನ ಹಿರಿಯ ಮುಖಂಡ ಆನಂದ್ ಶರ್ಮಾ ಸೋಮವಾರ ಖಂಡಿಸಿದ್ದು, ಇದು ಪಕ್ಷದ ಪ್ರಮುಖ ಸಿದ್ಧಾಂತ, ಗಾಂಧಿ ಮತ್ತು ನೆಹರೂ ಜಾತ್ಯತೀತತೆಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. ಪಕ್ಷವು ಕೋಮುವಾದಿಗಳ ವಿರುದ್ಧ ಹೋರಾಡುವಲ್ಲಿ … Continued