ನನ್ನ ರಾಜಕೀಯ ಜೀವನ ವೇಣುಗೋಪಾಲ ಸ್ವಾಮಿ ದೇವಸ್ಥಾನ ಬಳಿಯೇ ಆರಂಭವಾಗಿದ್ದು, ಇಲ್ಲಿಯೇ ಅಂತ್ಯವಾಗಲೂಬಹುದು, ಏನೆಂಬುದು ಗೊತ್ತಿಲ್ಲ

ಹೊಸಪೇಟೆ: ನಾನು ರಾಜ್ಯದ ಉನ್ನತ ರಾಜಕಾರಣಿಯೇನಲ್ಲ, ವಿಜಯನಗರ ಜಿಲ್ಲೆಯೊಳಗೆ ಹೊಸಪೇಟೆಯಲ್ಲಿ ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿ ಬಂದಿರುವ ರಾಜಕಾರಣಿಯಷ್ಟೆ, ಯಾರನ್ನೂ ಬ್ಲ್ಯಾಕ್ ಮೇಲ್ ಮಾಡುವ ಕೆಲಸ ಮಾಡುವ ತಂತ್ರ ನಾನು ಮಾಡುವುದಿಲ್ಲ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ಇಂದು (ಬುಧವಾರ) ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ನನಗೆ ಕೆಲವೊಂದು ನೋವುಗಳಿವೆ ಹೌದು, … Continued