ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಸ್ಥಾನದಿಂದ ಮುಕ್ತನಾಗಿದ್ದೇನೆ ಎಂದು ತಿಳಿಸಿದ ಅನಂತ ಅಶೀಸರ

ಶಿರಸಿ : ಕಳೆದ ಎರಡು ವರ್ಷಗಳಿಂದ ರಾಜ್ಯ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಅನಂತ ಹೆಗಡೆ ಅಶೀಸರ ತಮ್ಮ ಸ್ಥಾನದಿಂದ ಮುಕ್ತನಾಗಿದ್ದೇನೆ ಎಂದು ಹೇಳಿದ್ದಾರೆ. ಡಿಸೆಂಬರ್ ೨೦೨೧ ರ ಅಂತ್ಯಕ್ಕೆ ಎರಡು ವರ್ಷಗಳ ಅವಧಿ ಮುಕ್ತಾಯಗೊಂಡ ಕಾರಣ ತಮ್ಮ ಅಧ್ಯಕ್ಷ ಜವಾಬ್ದಾರಿಯಿಂದ ಮುಕ್ತರಾಗುವುದಾಗಿ ಅವರು ಡಿಸೆಂಬರ್‌ ೨೮ ಕ್ಕೆ ಸಲ್ಲಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ. ಇದೇ … Continued