ಯಕ್ಷರಂಗದ ಗೋಡೆ, ನಾರಾಯಣ ಹೆಗಡೆಗೆ ಅನಂತ ಶ್ರೀ ಪ್ರಶಸ್ತಿ ಪ್ರಕಟ

ಶಿರಸಿ: ಬಡಗುತಿಟ್ಟು ಯಕ್ಷಗಾನದ ಮೇರು‌ ಕಲಾವಿದ ಯಕ್ಷರಂಗದ ಗೋಡೆ ಎಂದೇ ಖ್ಯಾತರಾದ ಗೋಡೆ ನಾರಾಯಣ ಹೆಗಡೆ ಅವರಿಗೆ‌ ಪ್ರತಿಷ್ಠಿತ ಅನಂತ ಶ್ರೀ ಪ್ರಶಸ್ತಿ ಪ್ರಕಟವಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀ ಅನಂತ ಯಕ್ಷಕಲಾ ಪ್ರತಿಷ್ಠಾನದ ಕಾರ್ಯದರ್ಶಿ ಹಾಗೂ ಯಕ್ಷಗಾನದ ಖ್ಯಾತ ಭಾಗ್ವತ ಕೇಶವ ಹೆಗಡೆ ಕೊಳಗಿ, ಖ್ಯಾತ ತಾಳಮದ್ದಳೆ ಅರ್ಥಧಾರಿ ಉಮಾಕಾಂತ ಭಟ್ಟ ಕೆರೇಕೈ … Continued