ಸುಟ್ಟ ಶವ, ಯಾವುದೇ ಕುರುಹುಗಳಿಲ್ಲದ ಪ್ರಕರಣ…: ಆದ್ರೆ ಹಂತಕರ ಪತ್ತೆಗೆ ಕಾರಣವಾಯ್ತು ‘ಹಪ್ಪಳ’ದ ಪ್ಯಾಕೆಟ್‌….!

ಅನಂತಪುರ: ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಶವದ ಪ್ರಕರಣವನ್ನು ಆರಂಭದಲ್ಲಿ ‘ಬ್ಲೈಂಡ್ ಕೇಸ್’ ಎಂದು ಪರಿಗಣಿಸಿದ್ದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗಂ ಪೊಲೀಸರು, ವೈಜ್ಞಾನಿಕ ತನಿಖೆ ಹಾಗೂ ಘಟನೆ ಸ್ಥಳದಲ್ಲಿ ಸಿಕ್ಕಿದ್ದ ಒಂದು ಸಣ್ಣ ಸುಳಿವಿನ ನೆರವಿನಿಂದ ಅದನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದ ಪ್ರಮುಖ ಸುಳಿವಾಗಿ ಸಿಕ್ಕಿದ್ದ ಹಪ್ಪಳ(ಪಾಪಡ್)ದ ಪ್ಯಾಕೆಟ್ ಕೊಲೆಯ ರಹಸ್ಯವನ್ನು ಬಯಲಿಗೆಳೆಯುವಲ್ಲಿ … Continued

ಕೇವಲ 7 ಸೆಕೆಂಡುಗಳಲ್ಲಿ ಹೃದ್ರೋಗ ಪತ್ತೆ ಹಚ್ಚುವ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (AI) ಆ್ಯಪ್ ಸಿದ್ಧಪಡಿಸಿದ ಆಂಧ್ರ ಮೂಲದ 14 ವರ್ಷದ ಬಾಲಕ…!

ಈಗ ಅಮೆರಿಕದ ಟೆಕ್ಸಾಸ್‌ನ ಫ್ರಿಸ್ಕೊದಲ್ಲಿ ನೆಲೆಸಿರುವ ಆಂಧ್ರಪ್ರದೇಶದ ಅನಂತಪುರ ಮೂಲದ ಅದ್ಭುತ ಪ್ರತಿಭೆ 14 ವರ್ಷದ ಸಿದ್ಧಾರ್ಥ ನಂದ್ಯಾಲ ಎಂಬ ಹುಡುಗ ಹೃದಯ ಸಂಬಂಧಿ ಕಾಯಿಲೆ (Heart Disease) ಪತ್ತೆಹಚ್ಚಲು ಕೃತಕ ಬುದ್ಧಿಮತ್ತೆ(AI) ಬಳಸಿ ಅಪ್ಲಿಕೇಷನ್‌ ಅನ್ನು ಅಭಿವೃದ್ಧಿಪಡಿಸಿದ್ದು, ಇದು ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಒರಾಕಲ್‌ (Oracle) ಮತ್ತು ಎಆರ್‌ಎಂ(ARM)ನಿಂದ ವಿಶ್ವದ ಅತ್ಯಂತ ಕಿರಿಯ ಕೃತಕ … Continued

ವೀಡಿಯೊ..| ರಸ್ತೆ ಪಕ್ಕ ನಿಂತು ಬೀಡಿಗೆ ಬೆಂಕಿ ಹಚ್ಚಿ ಹೊಗೆ ಬಿಡುವ ಮುನ್ನವೇ ಅಂಗಡಿ-ವಾಹನಗಳು ಬೆಂಕಿ ಜ್ವಾಲೆಗೆ ಸುಟ್ಟು ಭಸ್ಮ..!

ಹೈದರಾಬಾದ್: ಆಘಾತಕಾರಿ ವಿದ್ಯಮಾನದಲ್ಲಿ, ಬೀಡಿ ಸೇದಿ ಎಸೆದ ಬೆಂಕಿ ಕಡ್ಡಿ ಬೆಂಕಿ ಅವಘಡಕ್ಕೆ ಕಾರಣವಾಗಿ, ಅನೇಕ ವಾಹನಗಳು-ಅಂಗಡಿಗಳು ಬೆಂಕಿಗೆ ಆಹುತಿಯಾದ ಘಟನೆ ಆಂಧ್ರಪ್ರದೇಶದ ಅನಂತಪುರದಲ್ಲಿ ಸಂಭವಿಸಿದೆ. ಸ್ಥಳೀಯರ ಕ್ಷಿಪ್ರ ಕ್ರಮದಿಂದಾಗಿ ಹೆಚ್ಚಿನ ಹಾನಿಯನ್ನು ತಡೆಯಲಾಗಿದೆ. ಆ ವ್ಯಕ್ತಿ ಬೀಡಿ ಹಚ್ಚಿ ನೆಲಕ್ಕೆ ಬೆಂಕಿಕಡ್ಡಿ ಎಸೆದ ನಂತರ ಬೆಂಕಿ ಹೊತ್ತುಕೊಂಡ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ … Continued