ಬಜೆಟ್‌ ಅಧಿವೇಶನದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆ ಮಾಡದಿದ್ರೆ ಉಸ್ತುವಾರಿ ಸಚಿವರ ಕಚೇರಿ ಮುಂದೆಯೇ ಆಮರಣಾಂತ ಉಪವಾಸ : ಸರ್ಕಾರಕ್ಕೆ ಅನಂತಮೂರ್ತಿ ಹೆಗಡೆ ಎಚ್ಚರಿಕೆ

 ಕುಮಟಾ : ಭೌಗೋಳಿಕ ಪರಿಸ್ಥಿತಿ ಹಾಗೂ ಜಿಲ್ಲೆಯ ವಿಸ್ತಾರ ಗಮನಿಸಿದರೆ ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತುರ್ತು ಅಗತ್ಯವಿದ್ದು, ಒಂದು ವೇಳೆ ಫೆಬ್ರವರಿ ೧೬ರಿಂದ ನಡೆಯುವ ಬಜೆಟ್ ಅಧಿವೇಶನದಲ್ಲಿ ನಮ್ಮ ಜಿಲ್ಲೆಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆ ಮಾಡದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ಕಚೇರಿ ಮುಂದೆ ಕುಳಿತು ಆಮರಣಾಂತ … Continued