ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ ನನ್ನ ವಿರುದ್ಧದ ಆರೋಪ ನಿರಾಧಾರ, ಇದರ ಹಿಂದೆ ಷಡ್ಯಂತ್ರ: ಡಾ.ಅಶ್ವತ್ಥ ನಾರಾಯಣ

ಬೆಂಗಳೂರು: ಪಿಎಸ್‌ಐ ಪರೀಕ್ಷೆ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪ ಆಧಾರ ರಹಿತ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ ನನ್ನ ರಾಜಕೀಯ ಬೆಳವಣಿಗೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಭಯವಾಗತ್ತಿದೆ. ನನ್ನ ಹೆಸರಿಗೆ ಮಸಿ … Continued