ಎಲ್ಲರಿಗೂ ಸಮಾನವಾಗಿ ಅನ್ವಯಿಸುವ ಜನಸಂಖ್ಯಾ ನೀತಿ ಭಾರತಕ್ಕೆ ಬೇಕು: ದತ್ತಾತ್ರೇಯ ಹೊಸಬಾಳೆ ಪ್ರತಿಪಾದನೆ

ಧಾರವಾಡ: ಪ್ರತಿಯೊಂದು ದೇಶವೂ ಜನಸಂಖ್ಯಾ ನೀತಿಯನ್ನು ಹೊಂದಬೇಕು ಮತ್ತು ಅದು ಸಮಾಜದ ಎಲ್ಲರಿಗೂ ಸಮಾನವಾಗಿ ಅನ್ವಯಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್‌)ದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಪ್ರತಿಪಾದಿಸಿದರು. ಧಾರವಾಡದ ಗರಗ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಸಭೆಯ ಅಂತಿಮ ದಿನವಾದ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೈಸರ್ಗಿಕ ಸಂಪನ್ಮೂಲಗಳ … Continued