ವಿಚಾರಣೆಗೆ ಉನ್ನತ ಅಧಿಕಾರಿಗಳು ಗೈರು; ಬಂಧಿಸಿ ಕರೆತರುವ ಎಚ್ಚರಿಕೆ ನೀಡಿದ ಹೈಕೋರ್ಟ್
ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ನ್ಯಾಯಾಲಯದ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಖುದ್ದು ಹಾಜರಾತಿಗೆ ಆದೇಶಿಸಿದ್ದ ಹೊರತಾಗಿಯೂ ಅವರು ಪೀಠದ ಮುಂದೆ ಉಪಸ್ಥಿತರಿರದ್ದಕ್ಕೆ ಕರ್ನಾಟಕ ಹೈಕೋರ್ಟ್ ಸೋಮವಾರ ಕೆಂಡಾಮಂಡಲವಾಗಿದ್ದು, ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು. ಹೈಕೋರ್ಟ್ ಸೂಚನೆ ನೀಡಿದರೂ ಉನ್ನತ ಮಟ್ಟದ ಅಧಿಕಾರಿಗಳು ವಿಚಾರಣೆಗೆ … Continued