ವೀಡಿಯೊ..| ಅಂದು ಕಣ್ಣೀರಿಟ್ಟು ಸಿಎಂ ಆಗಿಯೇ ವಿಧಾನಸಭೆಗೆ ಬರುವೆ ಎಂದು ಶಪಥ ಮಾಡಿ ಹೊರನಡೆದಿದ್ದ ಚಂದ್ರಬಾಬು ನಾಯ್ಡು 31 ತಿಂಗಳ ನಂತರ ಸಿಎಂ ಆಗಿಯೇ ಕಾಲಿಟ್ಟರು..

ಅಮರಾವತಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ‘ತನ್ನ ಕುಟುಂಬಕ್ಕೆ ಅವಮಾನ ಮಾಡಲಾಗಿದೆ’ ಎಂದು ಕಣ್ಣೀರು ಸುರಿಸಿ ವಿಧಾನಸಭೆಯಿಂದ ಹೊರಬಂದ 31 ತಿಂಗಳ ನಂತರ ಇಂದು, ಶುಕ್ರವಾರ (ಜೂನ್‌ 21) ಆಂಧ್ರಪ್ರದೇಶ ವಿಧಾನಸಭೆಗೆ ಮರಳಿದ್ದಾರೆ. ಚಂದ್ರಬಾಬು ನಾಯ್ಡು ನವೆಂಬರ್ 2021 ರಲ್ಲಿ ತಾನು ಮುಖ್ಯಮಂತ್ರಿಯಾದ ನಂತರವೇ ವಿಧಾನಸಭೆಗೆ ಹಿಂತಿರುಗುವುದಾಗಿ ಪ್ರತಿಜ್ಞೆ ಮಾಡಿ ವಿಧಾಸಭೆಯಿಂದ … Continued

ವಿಜಯವಾಡ : ರೋಡ್ ಶೋ ವೇಳೆ ಕಲ್ಲೆಸೆತ ; ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಗೆ ಗಾಯ

ವಿಜಯವಾಡ: ದೇಶಾದ್ಯಂತ ಲೋಕಸಭಾ ಚುನಾವಣೆಯ ಪ್ರಚಾರ ಬಿರುಸು ಪಡೆಯುತ್ತಿರುವಂತೆಯೇ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಶನಿವಾರ ಸಂಜೆ ರೋಡ್ ಶೋ ವೇಳೆಯಲ್ಲಿ ದುಷ್ಕರ್ಮಿಗಳು ಕಲ್ಲು ತೂರಿದ್ದರಿಂದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಎಡಗಣ್ಣಿನ ಮೇಲ್ಬಾಗದಲ್ಲಿ ಗಾಯವಾಗಿರುವ ಫೋಟೋ, ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮೇಮಂತ ಸಿದ್ದಂ” ಬಸ್ … Continued