ವೀಡಿಯೊ..| ಅಂದು ಕಣ್ಣೀರಿಟ್ಟು ಸಿಎಂ ಆಗಿಯೇ ವಿಧಾನಸಭೆಗೆ ಬರುವೆ ಎಂದು ಶಪಥ ಮಾಡಿ ಹೊರನಡೆದಿದ್ದ ಚಂದ್ರಬಾಬು ನಾಯ್ಡು 31 ತಿಂಗಳ ನಂತರ ಸಿಎಂ ಆಗಿಯೇ ಕಾಲಿಟ್ಟರು..
ಅಮರಾವತಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ‘ತನ್ನ ಕುಟುಂಬಕ್ಕೆ ಅವಮಾನ ಮಾಡಲಾಗಿದೆ’ ಎಂದು ಕಣ್ಣೀರು ಸುರಿಸಿ ವಿಧಾನಸಭೆಯಿಂದ ಹೊರಬಂದ 31 ತಿಂಗಳ ನಂತರ ಇಂದು, ಶುಕ್ರವಾರ (ಜೂನ್ 21) ಆಂಧ್ರಪ್ರದೇಶ ವಿಧಾನಸಭೆಗೆ ಮರಳಿದ್ದಾರೆ. ಚಂದ್ರಬಾಬು ನಾಯ್ಡು ನವೆಂಬರ್ 2021 ರಲ್ಲಿ ತಾನು ಮುಖ್ಯಮಂತ್ರಿಯಾದ ನಂತರವೇ ವಿಧಾನಸಭೆಗೆ ಹಿಂತಿರುಗುವುದಾಗಿ ಪ್ರತಿಜ್ಞೆ ಮಾಡಿ ವಿಧಾಸಭೆಯಿಂದ … Continued