ವಿಜಯವಾಡ : ರೋಡ್ ಶೋ ವೇಳೆ ಕಲ್ಲೆಸೆತ ; ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಗೆ ಗಾಯ

ವಿಜಯವಾಡ: ದೇಶಾದ್ಯಂತ ಲೋಕಸಭಾ ಚುನಾವಣೆಯ ಪ್ರಚಾರ ಬಿರುಸು ಪಡೆಯುತ್ತಿರುವಂತೆಯೇ ಆಂಧ್ರ ಪ್ರದೇಶದ ವಿಜಯವಾಡದಲ್ಲಿ ಶನಿವಾರ ಸಂಜೆ ರೋಡ್ ಶೋ ವೇಳೆಯಲ್ಲಿ ದುಷ್ಕರ್ಮಿಗಳು ಕಲ್ಲು ತೂರಿದ್ದರಿಂದ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಗಾಯಗೊಂಡಿದ್ದಾರೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಎಡಗಣ್ಣಿನ ಮೇಲ್ಬಾಗದಲ್ಲಿ ಗಾಯವಾಗಿರುವ ಫೋಟೋ, ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಮೇಮಂತ ಸಿದ್ದಂ” ಬಸ್ … Continued