ಮೈಚಾಂಗ್ ಚಂಡಮಾರುತ ತೀವ್ರ : ಆಂಧ್ರ, ತಮಿಳುನಾಡು ಕರಾವಳಿಯಲ್ಲಿ ತೀವ್ರ ಮುನ್ನೆಚ್ಚರಿಕೆ

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತವು ಮೈಚಾಂಗ್ ಚಂಡಮಾರುತವಾಗಿ ತೀವ್ರಗೊಂಡಿದ್ದು, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕರಾವಳಿ ಪ್ರದೇಶಗಳಿಗೆ ಸಂಭಾವ್ಯ ಅಪಾಯವನ್ನುಂಟುಮಾಡಿದೆ. ಇದೇ ತಿಂಗಳ 5ರಂದು ನೆಲ್ಲೂರು ಮತ್ತು ಮಚಲಿಪಟ್ಟಣಂ ನಡುವೆ ಚಂಡಮಾರುತ ಅಪ್ಪಳಿಸಲಿದೆ ಎಂದು ಹೇಳಲಾಗಿದೆ. ಚೆನ್ನೈ, ಕಾಂಚೀಪುರಂ ಸೇರಿದಂತೆ ತಮಿಳುನಾಡಿನ 16 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ … Continued