ಕೋವಿಡ್ ರೋಗಿಗಳಿಗೆ ಆನಂದಯ್ಯ ಆಯುರ್ವೇದ ಔಷಧ ಬಳಸಲು ಆಂಧ್ರ ಸರ್ಕಾರ ಅನುಮತಿ..!

ಅಮರಾವತಿ: ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ಹಳ್ಳಿಯ ಆಯುರ್ವೇದ ಪಂಡಿತ ಬಿ. ಆನಂದಯ್ಯ ಅವರಿಂದ ತಯಾರಿಸಲ್ಪಟ್ಟ ಔಷಧವನ್ನು ಕೋವಿಡ್-19 ಸೋಂಕಿತರು ಚಿಕಿತ್ಸೆಯಾಗಿ ಬಳಸಲು ಆಂಧ್ರ ಪ್ರದೇಶ ಸರ್ಕಾರ ಸೋಮವಾರ ಹಸಿರು ನಿಶಾನೆ ತೋರಿದೆ. ಆದಾಗ್ಯೂ, ಕೆಲವೇ ನಿಮಿಷಗಳಲ್ಲಿ ಆಮ್ಲಜನಕ ಮಟ್ಟವನ್ನು ಹೆಚ್ಚಿಸಲಿದೆ ಎನ್ನಲಾದ ಕಣ್ಣಿಗೆ ಹನಿ ಹಾಕಲು ಆನಂದಯ್ಯ ಅವರಿಗೆ ಸರ್ಕಾರ ಅನುಮತಿ ನೀಡಿಲ್ಲ. ಮುಖ್ಯಮಂತ್ರಿ ವೈ.ಎಸ್. … Continued