ವೀಡಿಯೊ…| ಅಯ್ಯೋ ರಾಮಾ…ಮೊಬೈಲ್‌ ಫೋನ್​ ಕಸಿದುಕೊಂಡ ಶಿಕ್ಷಕಿಗೆ ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ…!

ಕಾಲೇಜು ಆವರಣದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಶಿಕ್ಷಕಿಗೆ ಚಪ್ಪಲಿಯಿಂದ ಹೊಡೆಯುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಆಂಧ್ರಪ್ರದೇಶದ ವಿಜಯನಗರದ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವೈರಲ್ ವೀಡಿಯೊದಲ್ಲಿ ವಿದ್ಯಾರ್ಥಿನಿ ತನ್ನ ಮೊಬೈಲ್ ಫೋನ್ ಅನ್ನು ಕಸಿದುಕೊಂಡ ಕಾರಣಕ್ಕೆ ಶಿಕ್ಷಕಿಯೊಂದಿಗೆ ಜಗಳವಾಡುತ್ತಿರುವುದನ್ನು ಕಾಣಬಹುದು. ಕೋಪಗೊಂಡ ವಿದ್ಯಾರ್ಥಿನಿ ಶಿಕ್ಷಕಿಯ ಮೇಲೆ ಕೂಗಾಡುವುದನ್ನು ಮತ್ತು ನಂತರ … Continued

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 8 ಮಂದಿ ಸಾವು, ಹಲವರಿಗೆ ಗಾಯ

ಅನಕಪಲ್ಲಿ: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಮೃತಪಟ್ಟಿದ್ದು, ಏಳು ಜನರು ಗಾಯಗೊಂಡಿದ್ದಾರೆ. ಆರು ಜನರು ಸ್ಥಳದಲ್ಲೇ ಸಾವಿಗೀಡಾದರೆ, ಗಂಭೀರವಾಗಿ ಗಾಯಗೊಂಡ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಪಟಾಕಿ ಉತ್ಪಾದನಾ ಘಟಕವು ಜಿಲ್ಲೆಯ ಕೋಟವುಟ್ಲಾ ಮಂಡಲದ ಕೈಲಾಸ ಪಟ್ಟಣದಲ್ಲಿದೆ. ಮೃತರು … Continued

ಕೇವಲ 7 ಸೆಕೆಂಡುಗಳಲ್ಲಿ ಹೃದ್ರೋಗ ಪತ್ತೆ ಹಚ್ಚುವ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (AI) ಆ್ಯಪ್ ಸಿದ್ಧಪಡಿಸಿದ ಆಂಧ್ರ ಮೂಲದ 14 ವರ್ಷದ ಬಾಲಕ…!

ಈಗ ಅಮೆರಿಕದ ಟೆಕ್ಸಾಸ್‌ನ ಫ್ರಿಸ್ಕೊದಲ್ಲಿ ನೆಲೆಸಿರುವ ಆಂಧ್ರಪ್ರದೇಶದ ಅನಂತಪುರ ಮೂಲದ ಅದ್ಭುತ ಪ್ರತಿಭೆ 14 ವರ್ಷದ ಸಿದ್ಧಾರ್ಥ ನಂದ್ಯಾಲ ಎಂಬ ಹುಡುಗ ಹೃದಯ ಸಂಬಂಧಿ ಕಾಯಿಲೆ (Heart Disease) ಪತ್ತೆಹಚ್ಚಲು ಕೃತಕ ಬುದ್ಧಿಮತ್ತೆ(AI) ಬಳಸಿ ಅಪ್ಲಿಕೇಷನ್‌ ಅನ್ನು ಅಭಿವೃದ್ಧಿಪಡಿಸಿದ್ದು, ಇದು ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಒರಾಕಲ್‌ (Oracle) ಮತ್ತು ಎಆರ್‌ಎಂ(ARM)ನಿಂದ ವಿಶ್ವದ ಅತ್ಯಂತ ಕಿರಿಯ ಕೃತಕ … Continued

ಸರಿಯಾಗಿ ಓದುತ್ತಿಲ್ಲ ಎಂದು ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ತಂದೆ…!

ಕಾಕಿನಾಡು : ಆಂಧ್ರಪ್ರದೇಶದ ಕಾಕಿನಾಡದಲ್ಲಿ 37 ವರ್ಷದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ಒಎನ್‌ಜಿಸಿ)ದ ಉದ್ಯೋಗಿಯೊಬ್ಬರು ಶೈಕ್ಷಣಕವಾಗಿ ಉತ್ತಮ ಸಾಧನೆ ಮಾಡಿಲ್ಲ ಎಂಬ ಕಾರಣಕ್ಕೆ ತನ್ನ ಇಬ್ಬರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃಯದವಿದ್ರಾವಕ ಘಟನೆ ನಡೆದಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮಕ್ಕಳ ಕಳಪೆ ಶೈಕ್ಷಣಿಕ … Continued

3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ 50,000 ರೂ.ಬಹುಮಾನ ; ಗಂಡು ಮಗುವಿಗೆ ಜನ್ಮ ನೀಡಿದರೆ ಒಂದು ಹಸು; ಘೋಷಣೆ ಮಾಡಿದ ಸಂಸದ…!

ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಕುಟುಂಬಗಳಿಗೆ ಹೆಚ್ಚಿನ ಮಕ್ಕಳಿಗೆ ಜನ್ಮ ನೀಡಲು ಪ್ರೋತ್ಸಾಹಿಸಿದ ಹಿನ್ನೆಲೆಯಲ್ಲಿ, ಪಕ್ಷದ ವಿಜಯನಗರದ ಲೋಕಸಭಾ ಸದಸ್ಯರು ಕಲಿಸೆಟ್ಟಿ ಅಪ್ಪಲ ನಾಯ್ಡು ಅವರು ಮೂರನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ತಲಾ 50,000 ರೂ. ಬಹುಮಾನ ಘೋಷಿಸಿದ್ದಾರೆ…! ಅಲ್ಲದೆ, ಗಂಡು ಮಗುವಿಗೆ ಜನ್ಮ ನೀಡಿದರೆ ಮಹಿಳೆಗೆ ಹಸುವನ್ನು … Continued

ಸಂಬಂಧಿಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮಗನ ಕೊಂದು ದೇಹ ಕತ್ತರಿಸಿ ಕಾಲುವೆಗೆ ಎಸೆದ ತಾಯಿ…!

ಕುಂಬಮ್ : ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ತನ್ನ ಸಂಬಂಧಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾರಣಕ್ಕೆ “ವಿಕೃತ” ವ್ಯಕ್ತಿಯನ್ನು ಆತನ ತಾಯಿಯೇ ಕೊಂದಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಕೆ ಶ್ಯಾಮಪ್ರಸಾದ (35) ಎಂದು ಗುರುತಿಸಲಾಗಿದ್ದು, ಮಗನನ್ನೇ ಕೊಂದ ಆರೋಪ ಹೊತ್ತಿರುವ ಮಹಿಳೆಯನ್ನು ಕೆ ಲಕ್ಷ್ಮೀದೇವಿ (57) ಎಂದು ಗುರುತಿಸಲಾಗಿದೆ. ಘಟನೆ ಫೆಬ್ರವರಿ … Continued

ಹಿಂದೂ ಧಾರ್ಮಿಕ ಪದ್ಧತಿಗಳನ್ನು ಅನುಸರಿಸದ 18 ಉದ್ಯೋಗಿಗಳ ವಿರುದ್ಧ ತಿರುಪತಿ ದೇವಸ್ಥಾನ ಮಂಡಳಿಯಿಂದ ಕ್ರಮ

ತಿರುಪತಿ : ಟಿಟಿಡಿ ಉತ್ಸವ ಮತ್ತು ಆಚರಣೆಗಳಲ್ಲಿ ಹಿಂದೂ ಧಾರ್ಮಿಕ ಆಚರಣೆಗಳನ್ನು ಅನುಸರಿಸದ 18 ನೌಕರರ ವಿರುದ್ಧ ತಿರುಮಲ ತಿರುಪತಿ ದೇವಸ್ಥಾನಮ್ (TTD) ಕ್ರಮ ಕೈಗೊಂಡಿದೆ. ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಅವರ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟಿಟಿಡಿ ಪ್ರಕಟಣೆ ತಿಳಿಸಿದೆ. “ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಅವರ ನಿರ್ದೇಶನವನ್ನು ಅನುಸರಿಸಿ, … Continued

ತರಗತಿಯಿಂದ ಹೊರನಡೆದು 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಕಾಲೇಜು ವಿದ್ಯಾರ್ಥಿ ; ದೃಶ್ಯ ಸೆರೆ

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ನಾರಾಯಣ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಟರ್ ಮೀಡಿಯೇಟ್ ವಿದ್ಯಾರ್ಥಿಯೊಬ್ಬ ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗುರುವಾರ ಬೆಳಗ್ಗೆ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಂಕ್ರಾಂತಿ ರಜೆಯ ಹಿನ್ನೆಲೆಯಲ್ಲಿ ಕಾಲೇಜಿಗೆ ವಾಪಸಾದ ಸ್ವಲ್ಪ ಸಮಯದಲ್ಲೇ ಬೆಳಗ್ಗೆ 10:30ರ ಸುಮಾರಿಗೆ ವಿದ್ಯಾರ್ಥಿ ಮೂರನೇ ಮಹಡಿಯಿಂದ … Continued

ವೀಡಿಯೊ…| ತಿರುಪತಿ ಕಾಲ್ತುಳಿತದಲ್ಲಿ ಆರು ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ ; ಅಸ್ವಸ್ಥ ಮಹಿಳೆ ಹೊರಬರಲು ಗೇಟ್ ತೆರೆದ ನಂತರ ಗೊಂದಲ

ತಿರುಪತಿ ದೇವಸ್ಥಾನದ ಬಳಿ ಬುಧವಾರ ಸಂಜೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಜನದಟ್ಟಣೆ ಮತ್ತು ಅನಿಯಂತ್ರಿತ ಟೋಕನ್ ವಿತರಣೆಯು ಮಾರಣಾಂತಿಕ ತಿರುಪತಿ ಕಾಲ್ತುಳಿತ ಘಟನೆಗೆ ಕಾರಣಗಳೆಂದು ಚರ್ಚಿಸಲಾಗುತ್ತಿದೆ. ತಿರುಮಲ ಶ್ರೀವಾರಿ ವೈಕುಂಠ ದ್ವಾರ ಟಿಕೆಟ್ ಕೌಂಟರ್ ಬಳಿಯ ವಿಷ್ಣು ನಿವಾಸದ ಬಳಿ ದರ್ಶನ ಟೋಕನ್ ವಿತರಣೆ ವೇಳೆ ಈ … Continued

ತಿರುಪತಿ ವೈಕುಂಠ ಏಕಾದಶಿ ಟೋಕನ್ ಕೌಂಟರಿನಲ್ಲಿ ಕಾಲ್ತುಳಿತ: 6 ಭಕ್ತರು ಸಾವು, ಹಲವರಿಗೆ ಗಾಯ

ತಿರುಪತಿ : ತಿರುಪತಿಯಲ್ಲಿ ಬುಧವಾರ (ಜನವರಿ 8) ರಾತ್ರಿ ವೈಕುಂಠ ಏಕಾದಶಿ ಆಚರಣೆ ನಿಮಿತ್ತ ಸ್ಥಾಪಿಸಲಾಗಿದ್ದ ಟೋಕನ್ ಕೌಂಟರ್‌ಗಳಲ್ಲಿ ಕಾಲ್ತುಳಿತ ಉಂಟಾಗಿ ದುರಂತ ಸಂಭವಿಸಿದೆ. ತಮಿಳುನಾಡಿನ ಸೇಲಂನ ಮಹಿಳೆ ಸೇರಿದಂತೆ 6  ಭಕ್ತರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ತಿರುಪತಿಯ ಬೈರಾಗಿಪಟ್ಟೇಡಾದ ಎಂಜಿಎಂ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ತಾತ್ಕಾಲಿಕ ಕೌಂಟರ್‌ನಲ್ಲಿ ಮಹಿಳೆ ಸೇರಿದಂತೆ … Continued