ಪವನ ಕಲ್ಯಾಣ ಅವರನ್ನು ಸೋಲಿಸಲು ಸಾಧ್ಯವಾಗದ ಕಾರಣಕ್ಕೆ ತಮ್ಮ ಹೆಸರನ್ನೇ ಬದಲಾಯಿಸಿಕೊಂಡ ಜಗನ್ಮೋಹನ ರೆಡ್ಡಿ ಪಕ್ಷದ ನಾಯಕ…!
ಅಮರಾವತಿ : ಪೀತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜನಸೇನಾ ಪಕ್ಷದ ನಾಯಕ ಹಾಗೂ ನಟ ಕೆ.ಪವನ ಕಲ್ಯಾಣ ಅವರನ್ನು ಸೋಲಿಸಲು ಸಾಧ್ಯವಾಗದಿದ್ದರೆ ತನ್ನ ಹೆಸರನ್ನು ಬದಲಾಯಿಸಿಕೊಳ್ಳುವುದಾಗಿ ವಾಗ್ದಾನ ಮಾಡಿದ್ದ ವೈಎಸ್ಆರ್ ಕಾಂಗ್ರೆಸ್ ಹಿರಿಯ ನಾಯಕ ಮುದ್ರಗಡ ಪದ್ಮನಾಭಂ ಈಗ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ…! ಅವರು ತಮ್ಮ ಹೆಸರನ್ನು ಮುದ್ರಗಡ ಪದ್ಮನಾಭ ರೆಡ್ಡಿ ಎಂದು ಬದಲಾಯಿಸಿಕೊಂಡಿದ್ದು ಈ ಸಂಬಂಧ … Continued