ಸರ್ಪ್ರೈಸ್​ ಗಿಫ್ಟ್​ ಕೊಡುವುದಾಗಿ ಕಣ್ಣು ಮುಚ್ಚಲು ಹೇಳಿ ಭಾವಿ ಪತಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ಯುವತಿ..!

ವಿಜಯವಾಡ: ಮದುವೆಯಿಂದ ತಪ್ಪಿಸಿಕೊಳ್ಳಲು ಯುವತಿಯೊಬ್ಬಳು ಭಾವಿ ಪತಿಯನ್ನೇ ಹತ್ಯೆ ಮಾಡಲು ಸಂಚು ರೂಪಿಸಿರುವ ಘಟನೆ ಆಂಧ್ರ ಪ್ರದೇಶದ ಅನಕಪಲ್ಲೆ ಜಿಲ್ಲೆಯ ರವಿಕಾಮತಮ್​ ಮಂಡಲದ ಕೋಮಲಪುಡಿ ಗ್ರಾಮದಲ್ಲಿ ನಡೆದ ಆಘಾತಕಾರಿ ಘಟನೆ ವರದಿಯಾಗಿದ್ದು, ಅದೃಷ್ಟವಶಾತ್​ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂತ್ರಸ್ತ ರಾಮು ನಾಯ್ಡು ಹೈದರಾಬಾದ್​ನ ಸಿಎಸ್​ಐಆರ್​ನಲ್ಲಿ​ ವಿಜ್ಞಾನಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಮದುವೆ ಆರೋಪಿತ ಯುವತಿ ಜೊತೆ ಮೇ … Continued