ಅದೃಷ್ಟ ಅಂದ್ರೆ ಇದೇ ಅಲ್ವಾ | ಕೇವಲ 2 ಮೀನುಗಳ ಮಾರಾಟದಿಂದ ಲಕ್ಷಾಧಿಪತಿಯಾದ ಮೀನುಗಾರ..! ಮೀನಿನ ಬೆಲೆ ಕೇಳಿದ್ರೆ ಹೌಹಾರಬೇಕು…!!

ಕೆಲವೊಮ್ಮೆ ಮೀನುಗಾರರು ಬಲೆ ಬೀಸಿದಾಗ ಅಪರೂಪದ ಮೀನುಗಳು ಸಿಗುತ್ತವೆ. ದೊಡ್ಡ ಮೀನುಗಳ ಜೊತೆಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿರುವ ಮೀನುಗಳು ಸಹ ಬಲೆಗೆ ಬೀಳುತ್ತವೆ. ಕೆಲವು ಅಪರೂಪದ ಜಾತಿಯ ಮೀನುಗಳು ಮೀನುಗಳು ಬಲೆಗೆ ಬಿದ್ದರೆ ಮೀನುಗಾರರ ಸುಗ್ಗಿಯೋ ಸುಗ್ಗಿ. ಯಾಕೆಂದರೆ ಅವರು ರಾತ್ರೋರಾತ್ರಿ ಲಕ್ಷಾಧಿಪತಿಗಳಾಗುತ್ತಾರೆ. ಇಂಥಹದ್ದೇ ಒಂದು ನಿದರ್ಶನದಲ್ಲಿ ಇತ್ತೀಚೆಗೆ ಕೃಷ್ಣಾ ಜಿಲ್ಲೆಯ ಅಂತರವೇದಿಯಲ್ಲಿ ಮೀನುಗಾರರೊಬ್ಬರು ಅಪರೂಪದ … Continued

ವೀಡಿಯೊ..| ಮರದ ತೊಗಟೆ ಕತ್ತರಿಸಿದ ಕೂಡಲೇ ಮರದಿಂದ ಕಾರಂಜಿಯಂತೆ ಚಿಮ್ಮಿತು ನೀರಿನ ಧಾರೆ…!

ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳು ಭಾರತೀಯ ಲಾರೆಲ್ ಮರದ ತೊಗಟೆಯನ್ನು ಕತ್ತರಿಸಿದ ನಂತರ ಕಾರಂಜಿಯಂತೆ ನೀರು ಚಿಮ್ಮಿದೆ. ಘಟನೆಯ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅನೇಕರ ಅಚ್ಚರಿಗೆ ಕಾರಣವಾಗಿದೆ. ಪಾಪಿಕೊಂಡ ರಾಷ್ಟ್ರೀಯ ಉದ್ಯಾನವನದಲ್ಲಿ ಬೇಸಿಗೆಯಲ್ಲಿ ಈ ಮರಗಳಲ್ಲಿ ನೀರು ಸಂಗ್ರಹವಾಗುತ್ತದೆ ಎಂದು ಅರಣ್ಯಾಧಿಕಾರಿಗಳು ಮರದ ತೊಗಟೆಯನ್ನು ಕತ್ತರಿಸಿದ್ದಾರೆ. ಕಿಂಟುಕೂರು … Continued

ವೀಡಿಯೊ..| ಆಂಧ್ರದಲ್ಲೀಗ ‘ಕಾಂಡೋಮ್ ರಾಜಕೀಯ’..! ಪಕ್ಷದ ಚಿಹ್ನೆಯುಳ್ಳ ಕಾಂಡೋಮ್‌ ಪ್ಯಾಕೆಟ್‌ ಹಂಚಲು ವೈಎಸ್‌ಆರ್‌ ಕಾಂಗ್ರೆಸ್‌-ಟಿಡಿಪಿ ಪೈಪೋಟಿ..!!

ಹೈದರಾಬಾದ್‌ : ಆಂಧ್ರಪ್ರದೇಶ ರಾಜಕೀಯ ಪಾತಾಳಕ್ಕೆ ಕುಸಿದಿದ್ದು, ಈಗ ‘ನಿರೋಧ’ ರಾಜಕೀಯದ ವರೆಗೆ ಬಂದುನಿಂತಿದೆ ಎಂದು ಹೇಳಬಹುದಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ, ರಾಜಕೀಯ ಪಕ್ಷಗಳು ಮತದಾರರನ್ನು ಒಲಿಸಿಕೊಳ್ಳಲು ಮತ್ತು ವಿರೋಧ ಪಕ್ಷಗಳನ್ನು ದೂಷಿಸಲು ವಿನೂತನ ರಣತಂತ್ರವನ್ನು ಮಾಡುತ್ತಿವೆ. ಈಗ ಆಂಧ್ರಪ್ರದೇಶದ ರಾಜಕೀಯ ಪಕ್ಷಗಳು ಕಾಂಡೋಮ್ ಪ್ಯಾಕೆಟ್‌ಗಳ ತಮ್ಮ ಲೋಗೋ ಮುದ್ರಿಸಿ ಸಾರ್ವಜನಿಕರಿಗೆ ಹಂಚುತ್ತಿವೆ ಎಂದು ಆರೋಪಿಸಲಾಗಿದೆ. ಈ … Continued

ಹೊಸ ವರ್ಷದ ಆರಂಭದ ದಿನವೇ ಇಸ್ರೋದಿಂದ ಮತ್ತೊಂದು ಮೈಲಿಗಲ್ಲು : ಕಪ್ಪು ಕುಳಿಗಳ ಅಧ್ಯಯನಕ್ಕೆ ಎಕ್ಸ್‌ಪೋಸ್ಯಾಟ್‌ ಉಪಗ್ರಹದ ಯಶಸ್ವಿ ಉಡಾವಣೆ

ನವದೆಹಲಿ: 2023 ರಲ್ಲಿ ಚಂದ್ರನ ದಕ್ಷಿಣ ಧ್ರುವದ ಮೇಲೆ ಇಳಿದ ವಿಶ್ವದ ಮೊದಲ ದೇಶವೆಂಬ ಹೆಗ್ಗಳಿಕೆ ಪಡೆದ ನಂತರ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಹೊಸ ವರ್ಷದ ಮೊದಲ ದಿನವೇ ಮತ್ತೊಂದು ಐತಿಹಾಸಿಕ ಉಡಾವಣೆ ಮಾಡಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 2024ರ ಆರಂಭದ ದಿನವೇ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್ (ಪಿಎಸ್‌ಎಲ್‌ವಿ) … Continued

ಆಂಧ್ರಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್ ಸೇರಿದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು

ಆಂಧ್ರಪ್ರದೇಶ: ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಗುರುವಾರ ಅಮರಾವತಿಯಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ ರೆಡ್ಡಿ ಅವರ ಸಮ್ಮುಖದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಸೇರಿದ್ದಾರೆ. “ಮುಖ್ಯಮಂತ್ರಿ ಕ್ಯಾಂಪ್ ಕಚೇರಿಯಲ್ಲಿ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ ರೆಡ್ಡಿ ಅವರ ಸಮ್ಮುಖದಲ್ಲಿ, ಅಂಬಟಿ ತಿರುಪತಿ ರಾಯುಡು ಅವರು ವೈಎಸ್‌ಆರ್‌ಸಿಪಿಗೆ ಸೇರ್ಪಡೆಯಾಗಿದ್ದಾರೆ” ಎಂದು ವೈಎಸ್‌ಆರ್‌ಸಿಪಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ … Continued

ವೀಡಿಯೊ.. | ಹೃದಯಸ್ಪರ್ಶಿ ಘಟನೆ : ಜೈಲೊಳಗಿದ್ದ ಅಮ್ಮನ ನೋಡಲು ಹಂಬಲಿಸಿ ಜೈಲಿನ ಬಾಗಿಲಲ್ಲಿ ನಿಂತು ಕಣ್ಣೀರಿಟ್ಟ 9 ವರ್ಷದ ಬಾಲಕಿ

ಕರ್ನೂಲ್: 9 ವರ್ಷದ ಬಾಲಕಿಯೊಬ್ಬಳು  ಜೈಲಿನಲ್ಲಿದ್ದ  ತನ್ನ ತಾಯಿಯನ್ನು ಭೇಟಿಯಾಗಲು ಅವಕಾಶ ನೀಡುವಂತೆ ಜೈಲಿನ ಅಧಿಕಾರಿಗಳಿಗೆ  ಮನವಿ ಮಾಡುತ್ತ ಜೋರಾಗಿ ಅಳುತ್ತಿರುವ ಹೃದಯಸ್ಪರ್ಶಿ ಘಟನೆ ಕರ್ನೂಲ್‌ನಲ್ಲಿ ವರದಿಯಾಗಿದೆ ಮತ್ತು ಘಟನೆಯ ವಿಡಿಯೋ ದೃಶ್ಯಾವಳಿ ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದೆ. ಬಿಗಿ ಭದ್ರಕೋಟೆಯ ಜೈಲಿನೊಳಗೆ ಬಂಧಿಯಾಗಿರುವ ಅಮ್ಮನನ್ನು ಹೊರಗೆ ಬಿಡಲು ಅವಕಾಶವಿಲ್ಲ. ಬಾಲಕಿಯನ್ನು ಒಳಗೆ … Continued

ಕುಡಿಯುವ ನೀರು ವಿಚಾರವಾಗಿ ಆಂಧ್ರಪ್ರದೇಶ -ತೆಲಂಗಾಣ ನಡುವೆ ಜಗಳ; ಅಣೆಕಟ್ಟು ಪ್ರದೇಶಕ್ಕೆ ನುಗ್ಗಿದ ಆಂಧ್ರ ಪೊಲೀಸರು : ಕೇಂದ್ರದ ಮಧ್ಯ ಪ್ರವೇಶ

ಹೈದರಾಬಾದ್: ತೆಲಂಗಾಣ ಚುನಾವಣೆ ಫಲಿತಾಂಶ ಹೊರಬರುವ ಕೆಲವೇ ಗಂಟೆಗಳ ಮೊದಲು ಆಂಧ್ರಪ್ರದೇಶವು ನಾಗಾರ್ಜುನ ಸಾಗರ ಅಣೆಕಟ್ಟಿನ ಉಸ್ತುವಾರಿ ವಹಿಸಿಕೊಂಡು ನೀರು ಬಿಡುಗಡೆ ಮಾಡಲು ಪ್ರಾರಂಭಿಸಿತು, ಇದು ಎರಡು ರಾಜ್ಯಗಳ ನಡುವೆ ಉದ್ವಿಗ್ನತೆಗೆ ಕಾರಣವಾಯಿತು. ಗುರುವಾರ (ನವೆಂಬರ್‌ 30) ಬೆಳಗಿನ ಜಾವ 2 ಗಂಟೆ ಸುಮಾರಿಗೆ ತೆಲಂಗಾಣದ ಬಹುತೇಕ ಅಧಿಕಾರಿಗಳು ಮತದಾನ ಕಾರ್ಯದಲ್ಲಿ ನಿರತರಾಗಿದ್ದಾಗ ಸುಮಾರು 700 … Continued

ವೀಡಿಯೊ…| ಆಟೋ-ಟ್ರಕ್ ಡಿಕ್ಕಿ : ಗಾಳಿಯಲ್ಲಿ ಹಾರಿಬಿದ್ದ ಶಾಲಾ ಮಕ್ಕಳು

ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಆಟೊರಿಕ್ಷಾ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಕ್ಕಳು ಗಾಯಗೊಂಡ ಘಟನೆ ಬುಧವಾರ ನಡೆದಿದೆ. ಈ ಭೀಕರ ಅಪಘಾತದ ದೃಶ್ಯ ಸಮೀಪದ ಅಂಗಡಿಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಳಗ್ಗೆ 7 ಗಂಟೆ ಸುಮಾರಿಗೆ ಮಕ್ಕಳು ಶಾಲೆಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. 35 ಸೆಕೆಂಡ್‌ಗಳ ಸಿಸಿಟಿವಿ ದೃಶ್ಯಾವಳಿಗಳು ಸಂಗಮ … Continued

ಬಂದರಿನಲ್ಲಿ ಭಾರೀ ಬೆಂಕಿ ಅನಾಹುತ : 35 ಮೀನುಗಾರಿಕಾ ಬೋಟ್‌ ಗಳು ಸುಟ್ಟು ಕರಕಲು

ವಿಶಾಖಪಟ್ಟಣಂ : ಸೋಮವಾರ ಮುಂಜಾನೆ ವಿಶಾಖಪಟ್ಟಣಂನ ಜೆಟ್ಟಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 35 ಮೀನುಗಾರಿಕಾ ಬೋಟ್‌ ಗಳು ಸುಟ್ಟು ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಝೀರೋ ಜೆಟ್ಟಿ ಪ್ರದೇಶದಲ್ಲಿ ಬೋಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಅದು ಬೇಗನೆ ವ್ಯಾಪಿಸಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಅವರ ಪ್ರಕಾರ, ಬೆಳ್ಳಂಬೆಳಗ್ಗೆ ಹೊತ್ತಿ ಉರಿದು ಬೆಳಗಿನ ಜಾವ 4 ಗಂಟೆ … Continued

ವೀಡಿಯೊ…| ಪ್ಲಾಟ್‌ಫಾರ್ಮ್ ಒಳಗೆ ನುಗ್ಗಿದ ಬಸ್‌ ; ನಿಲ್ದಾಣದಲ್ಲಿದ್ದ ಮೂವರು ಪ್ರಯಾಣಿಕರು ಸಾವು, ಅನೇಕರಿಗೆ ಗಾಯ

ವಿಜಯವಾಡ: ಸೋಮವಾರ (ನವೆಂಬರ್ 6) ವಿಜಯವಾಡ ಬಸ್ ನಿಲ್ದಾಣದಲ್ಲಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ಲಾಟ್‌ಫಾರ್ಮ್‌ಗೆ ನುಗ್ಗಿ ಜನರಿಗೆ ಡಿಕ್ಕು ಹೊಡೆದು ಬೀಳಿಸುತ್ತಿರುವ ಆಘಾತಕಾರಿ ಘಟನೆಯ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಬಸ್‌ನಲ್ಲಿ ಕುಳಿತಿದ್ದ 24 ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಈ ಭಯಾನಕ ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ. … Continued