8 ವರ್ಷಗಳ ಪ್ರೇಮದಲ್ಲಿ ಬಿರುಕು ; ಯುವತಿ ಆತ್ಮಹತ್ಯೆ, ಮೃತದೇಹಕ್ಕೆ ಪ್ರಿಯಕರ ಮಂಗಳಸೂತ್ರ ಕಟ್ಟಬೇಕು ಎಂದು ಕುಟುಂಬಸ್ಥರ ಪಟ್ಟು…

ಅಮರಾವತಿ:  ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಪ್ರೇಮಕಥೆಯೊಂದು ಎಂಟು ವರ್ಷಗಳ ಬಳಿಕ ದುರಂತ ಅಂತ್ಯ ಕಂಡ ಘಟನೆ ಆಂಧ್ರ ಪ್ರದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಗುಂಟೂರು ಜಿಲ್ಲೆಯ ಕೊಂಡ್ರುಪಾಡು ಗ್ರಾಮದ 26 ವರ್ಷದ ಯುವತಿ ಇತ್ತೀಚೆಗೆ ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿಗೆ ಮುನ್ನ ಬರೆದಿದ್ದ ಕೊನೆಯ ಪತ್ರ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ.  ಆತ್ಮಹತ್ಯೆ ಮಾಡಿಕೊಂಡ 24 … Continued

ವಿಡಿಯೋ | ಕಾಲ್ನಡಿಗೆಯಲ್ಲೇ ತಿರುಪತಿಯ ತಿರುಮಲ ಬೆಟ್ಟದ 3550 ಮೆಟ್ಟಿಲು ಏರಿದ ಕರ್ನಾಟಕದ 116 ವರ್ಷದ ವೃದ್ಧೆ !

ತಿರುಪತಿಯ ತಿರುಮಲ ಶ್ರೀ ವೆಂಕಟೇಶ್ವರ ದೇವರ ಮೇಲಿನ ಅಚಲ ಭಕ್ತಿಯಿಂದ ಕರ್ನಾಟಕದ 116 ವರ್ಷದ ವೃದ್ಧೆಯೊಬ್ಬರು ಕಾಲ್ನಡಿಗೆಯಲ್ಲೇ ತಿರುಮಲ ಬೆಟ್ಟ ಏರಿರುವ ವಿದ್ಯಮಾನ ಈಗ ವ್ಯಾಪಕ ಗಮನ ಸೆಳೆದಿದೆ. ಯಾವುದೇ ಆಯಾಸವಿಲ್ಲದೆ, ಯಾರ ಸಹಾಯವನ್ನೂ ಪಡೆಯದೆ, ಕೈಯಲ್ಲಿ ಕೇವಲ ಒಂದು ಕೋಲನ್ನು ಆಧಾರವಾಗಿಸಿಕೊಂಡು, ಸುಮಾರು 3,550 ಮೆಟ್ಟಿಲುಗಳನ್ನು ಏರಿ ತಿರುಮಲ ತಲುಪಿರುವುದು ಆಶ್ಚರ್ಯಚಕಿತರನ್ನಾಗಿಸಿದೆ. ಈ ವೃದ್ಧೆಯ … Continued

ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್‌ನಲ್ಲಿ ಭೀಕರ ದುರಂತ: ಎಂಟು ಕಾರ್ಮಿಕರ ಸಾವು, ಹಲವರಿಗೆ ಗಾಯ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್‌ನಲ್ಲಿ ಸೋಮವಾರ ಭೀಕರ ಅವಘಡ ಸಂಭವಿಸಿದೆ. ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಬೃಹತ್ ಪಾತ್ರೆ (ಲಾಡಲ್) ಸ್ಫೋಟಗೊಂಡ ಪರಿಣಾಮ ಎಂಟು ಕಾರ್ಮಿಕರು ಮೃತಪಟ್ಟಿದ್ದು, ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ. ಉಕ್ಕಿನ ಕಾರ್ಖಾನೆಯ ಎಸ್‌ಎಂಎಸ್-೨ (SMS-2) ಮತ್ತು ಎಸ್‌ಟಿಸಿ-೩ (STC-3) ಹೀಟ್ ಫೆಸಿಲಿಟಿ ವಿಭಾಗದಲ್ಲಿ ಈ ದುರಂತ ಸಂಭವಿಸಿದೆ. ಅತ್ಯಂತ ಹೆಚ್ಚಿನ ತಾಪಮಾನದಲ್ಲಿದ್ದ ಕರಗಿದ … Continued

3ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!

ವಿಜಯವಾಡ: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ರಾಜ್ಯದ ಜನಸಂಖ್ಯೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿರುವ ವಿಶಿಷ್ಟವಾದ ಹೊಸ ಯೋಜನೆಯೊಂದನ್ನು ಶನಿವಾರ ಪ್ರಕಟಿಸಿದ್ದಾರೆ. ನರಸನ್ನಪೇಟೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಕುಟುಂಬದಲ್ಲಿ ಮೂರನೇ ಮಗು ಜನಿಸಿದರೆ ಸರ್ಕಾರದಿಂದ 30,000 ರೂಪಾಯಿ ಹಾಗೂ ನಾಲ್ಕನೇ ಮಗು ಜನಿಸಿದರೆ 40,000 ರೂಪಾಯಿ ನಗದು ಪ್ರೋತ್ಸಾಹಧನ ನೀಡಲಾಗುವುದು” ಎಂದು ಘೋಷಿಸಿದ್ದಾರೆ. … Continued

ಭೀಕರ ರಸ್ತೆ ಅಪಘಾತ : ಲಾರಿ-ಬಸ್ ಡಿಕ್ಕಿ, 14 ಪ್ರಯಾಣಿಕರು ಸಜೀವ ದಹನ, 23 ಮಂದಿಗೆ ಗಾಯ

ಅಮರಾವತಿ : ಆಂಧ್ರಪ್ರದೇಶದ ಮಾರ್ಕಾಪುರಂ ಜಿಲ್ಲೆಯ ರಾಯವರಂ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 14 ಜನರು ಸಜೀವ ದಹನವಾಗಿದ್ದು, 23 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಪ್ರಯಾಣಿಕರಿದ್ದ ಖಾಸಗಿ ಬಸ್ ಮತ್ತು ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎರಡೂ ವಾಹನಗಳಲ್ಲಿ ಬೆಂಕಿ ಹೊತ್ತಿಕೊಂಡು ಈ ದುರಂತ ಸಂಭವಿಸಿದೆ. … Continued

ಐಷಾರಾಮಿ ಜೀವನಕ್ಕಾಗಿ 60 ಕಡೆ ದರೋಡೆ: ಬಿಎಂಡಬ್ಲ್ಯೂ ಕಾರು ಇರುವ ಮಾಜಿ ಐಟಿ ಉದ್ಯೋಗಿಯ ಬಂಧನ…!

ವಿಶಾಖಪಟ್ಟಣ: ಐಷಾರಾಮಿ ಜೀವನದ ವ್ಯಾಮೋಹಕ್ಕೆ ಬಿದ್ದು ವಿಶಾಖಪಟ್ಟಣ ಸೇರಿದಂತೆ ಆಂಧ್ರಪ್ರದೇಶದಾದ್ಯಂತ ಸರಣಿ ಮನೆಗಳ್ಳತನ ನಡೆಸುತ್ತಿದ್ದ 27 ವರ್ಷದ ಮಾಜಿ ಐಟಿ ಉದ್ಯೋಗಿಯನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಸತತವಾಗಿ ಕೇಳಿಬರುತ್ತಿದ್ದ ರಾತ್ರಿ ವೇಳೆಯ ಕಳ್ಳತನದ ದೂರುಗಳ ಬೆನ್ನತ್ತಿದ ಪೊಲೀಸರು, ಸುದೀರ್ಘ ತನಿಖೆಯ ನಂತರ ಅಚ್ಚಿ ಮಹೇಶ ರೆಡ್ಡಿ ಅಲಿಯಾಸ್ ‘ಸನ್ನಿ’ ಎಂಬಾತನನ್ನು ಸೆರೆಹಿಡಿಯುವಲ್ಲಿ … Continued

ಸೇಡಿನ ಪರಮಾವಧಿ: ಮಾಜಿ ಪ್ರಿಯಕರನ ಪತ್ನಿಗೆ ಎಚ್‌ಐವಿ (HIV) ಇಂಜೆಕ್ಷನ್ ನೀಡಿದ ಮಹಿಳೆ….!

ಕರ್ನೂಲ್ : ಸಂಚು ರೂಪಿಸಿ ತನ್ನ ಮಾಜಿ ಪ್ರಿಯಕರನ ಪತ್ನಿಯಾಗಿರುವ ವೈದ್ಯೆಯೊಬ್ಬರಿಗೆ ಎಚ್‌ಐವಿ (HIV) ಸೋಂಕಿತ ಇಂಜೆಕ್ಷನ್ ನೀಡಿದ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ನಾಲ್ವರನ್ನು ಜನವರಿ 24 ರಂದು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕರ್ನೂಲ್ ನಿವಾಸಿ ಬಿ. ಬೋಯ ವಸುಂಧರಾ (34), ಅದೋನಿಯ ಖಾಸಗಿ … Continued

ವೀಡಿಯೊ…| ಸಂಕ್ರಾಂತಿ ಹಬ್ಬದಲ್ಲಿ ಒಬ್ಬ ಅತಿಥಿಗಾಗಿ 158 ಬಗೆಯ ಭಕ್ಷ್ಯಗಳನ್ನು ತಯಾರಿಸಿದ ಕುಟುಂಬ…!

ತೆನಾಲಿ: ಭಾರತೀಯ ಸಂಪ್ರದಾಯದಲ್ಲಿ ಅಳಿಯನಿಗೆ ನೀಡುವ ಗೌರವವೇ ವಿಶಿಷ್ಟವಾದುದು. ಆದರೆ ಆಂಧ್ರಪ್ರದೇಶದ ತೆನಾಲಿಯ ಕುಟುಂಬವೊಂದು ಈ ಗೌರವವನ್ನು ಮುಂದಿನ ಹಂತಕ್ಕೆ ಕೊಂಡೊಯ್ದು ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ. ಈ ವರ್ಷದ ಸಂಕ್ರಾಂತಿ ಹಬ್ಬದ ಸಂಭ್ರಮಕ್ಕಾಗಿ ತನ್ನ ಅಳಿಯನಿಗೆ ಬರೋಬ್ಬರಿ 158 ಬಗೆಯ ಖಾದ್ಯಗಳನ್ನು ತಯಾರಿಸುವ ಮೂಲಕ ಈ ಕುಟುಂಬ ಸುದ್ದಿಯಾಗಿದೆ. ಈ ವರ್ಷದ ಸಂಕ್ರಾಂತಿ ಆಚರಣೆಯನ್ನು ಗುರುತಿಸಲು … Continued

ತಿರುಪತಿ ದೇವಸ್ಥಾನಕ್ಕೆ ರೇಷ್ಮೆ ಬದಲಿಗೆ ‘ಪಾಲಿಯೆಸ್ಟರ್‌’ ಶಾಲುಗಳ ಪೂರೈಕೆ ; ಬೃಹತ್‌ ಹಗರಣ ಬೆಳಕಿಗೆ

ಹೈದರಾಬಾದ್ : ಶುದ್ಧ ರೇಷ್ಮೆ ಎಂದು ಹೇಳಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ (Tirumala Venkateswara Temple)  ಸುಮಾರು ಹತ್ತು ವರ್ಷಗಳ ಕಾಲ ಕಳಪೆ ಗುಣಮಟ್ಟದ ಪಾಲಿಯೆಸ್ಟರ್ ಶಾಲುಗಳನ್ನು (Dupattas) ಪೂರೈಸಿದ ಬೃಹತ್ ವಂಚನೆಯು ಬೆಳಕಿಗೆ ಬಂದಿದ್ದು, ದೇವಸ್ಥಾನ ಆಡಳಿತ ಮತ್ತು ಭಕ್ತರಲ್ಲಿ ತೀವ್ರ ಆಘಾತ ಮೂಡಿಸಿದೆ. ತಿರುಮಲ ತಿರುಪತಿ ದೇವಸ್ಥಾನಂ (TTD) ನ … Continued

ಮೊಂತಾ ಚಂಡಮಾರುತ : 72 ರೈಲುಗಳ ಸಂಚಾರ ರದ್ದು, ಹಲವು ವಿಮಾನಗಳ ಸಂಚಾರ ಸ್ಥಗಿತ

ವಿಶಾಖಪಟ್ಟಣಂ: ‘ಮೊಂತಾ’ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯನ್ನು ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ, ರೈಲ್ವೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ72ಕ್ಕೂ ಹೆಚ್ಚು ಪ್ಯಾಸೆಂಜರ್ ಮತ್ತು ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಗೊಳಿಸಿದ್ದಾರೆ. ಈ ರದ್ದತಿಯು ಅಕ್ಟೋಬರ್ 28 ಮತ್ತು 29ರ ಮಧ್ಯೆ ಜಾರಿಯಲ್ಲಿರಲಿದ್ದು, ವಿಜಯವಾಡ, ರಾಜಮಂಡ್ರಿ, ಕಾಕಿನಾಡ, ವಿಶಾಖಪಟ್ಟಣಂ ಮತ್ತು ಭೀಮಾವರಂ ಮಾರ್ಗಗಳ ಪ್ರಮುಖ ರೈಲು ಸೇವೆಗಳ ಮೇಲೆ ಪರಿಣಾಮ ಬೀರಿದೆ. ಹವಾಮಾನ … Continued