ತನಗೆ ಕಚ್ಚಿದ ಹಾವಿನ ತಲೆಯನ್ನೇ ಹಿಡಿದು ಕಚ್ಚಿದ ವ್ಯಕ್ತಿ ; ಅದು ಸತ್ತ ನಂತರ ಅದರ ಮೇಲೆಯೇ ಮಲಗಿದ ; ಆದರೆ…

ಶ್ರೀಕಾಳಹಸ್ತಿ: ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ತೊಟ್ಟಂಬೆಡು ಮಂಡಲದ ಚಿಯ್ಯವರಂ ಎಂಬಲ್ಲಿ ವ್ಯಕ್ತಿಯೊಬ್ಬ ತನಗೆ ಕಪ್ಪು ವಿಷಕಾರಿ ಹಾವು ಕಚ್ಚಿದ ನಂತರ ಅದರ ತಲೆಯನ್ನು ಕಚ್ಚಿದ ಘಟನೆ ವಿಚಿತ್ರ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಲ್ಲದೆ, ನಂತರ ಆತ ಸತ್ತ ಹಾವನ್ನು ತೆಗೆದುಕೊಂಡು ಮನಗೆ ಬಂದು ಅದರ ಮೇಲೆಯೇ ಮಲಗಿದ್ದಾನೆ…! ಗುರುವಾರ ರಾತ್ರಿ ನಡೆದ ಈ ಘಟನೆ … Continued

ಕಾಲೇಜಿನ ಕಿರಿಯ ವಿದ್ಯಾರ್ಥಿಗೆ ರ‍್ಯಾಗಿಂಗ್ ; ಹಲ್ಲೆ ನಡೆಸಿ, ವಿದ್ಯುತ್ ಶಾಕ್ ನೀಡಿದ ಹಿರಿಯ ವಿದ್ಯಾರ್ಥಿಗಳು…!

ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಸರ್ಕಾರಿ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಯೊಬ್ಬನಿಗೆ ಇತ್ತೀಚೆಗೆ ಹಿರಿಯ ವಿದ್ಯಾರ್ಥಿಗಳ ಗುಂಪೊಂದು ರ‍್ಯಾಕಿಂಗ್ ಮಾಡುವಾಗ ಹಲ್ಲೆ ನಡೆಸಿ, ನಂತರ ವಿದ್ಯುತ್ ಶಾಕ್ ನೀಡಿರುವ ಆರೋಪ ಕೇಳಿಬಂದಿದೆ. ಮೂಲಗಳ ಪ್ರಕಾರ, ದಾಚೆಪಲ್ಲಿ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಇದರ ವೀಡಿಯೊ ವೈರಲ್ ಆಗಿದೆ.ವಿದ್ಯಾರ್ಥಿಯನ್ನು ಹಾಸ್ಟೆಲ್‌ಗೆ ಕರೆದೊಯ್ದು ಹಲ್ಲೆ ನಡೆಸಿ ವಿದ್ಯುತ್ … Continued

ಕರ್ನಾಟಕ ಸರ್ಕಾರ ಭೂಸ್ವಾಧೀನ ಕೈಬಿಟ್ಟ ಬೆನ್ನಲ್ಲೇ ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ ಆಂಧ್ರ ಸರ್ಕಾರ

ಅಮರಾವತಿ: ಮೂರು ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನವನ್ನು ರಾಜ್ಯ ಸರ್ಕಾರ ರದ್ದುಪಡಿಸಿದ ಬೆನ್ನಲ್ಲೇ, ಆಂಧ್ರಪ್ರದೇಶ ಸರ್ಕಾರ ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದೆ. ಆಂಧ್ರ (Andhra Pradesh) ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪುತ್ರ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ನಾರಾ ಲೋಕೇಶ್ (Nara Lokesh) ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ. … Continued

ವೀಡಿಯೊ…| ಅಯ್ಯೋ ರಾಮಾ…ಮೊಬೈಲ್‌ ಫೋನ್​ ಕಸಿದುಕೊಂಡ ಶಿಕ್ಷಕಿಗೆ ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ…!

ಕಾಲೇಜು ಆವರಣದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಶಿಕ್ಷಕಿಗೆ ಚಪ್ಪಲಿಯಿಂದ ಹೊಡೆಯುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಆಂಧ್ರಪ್ರದೇಶದ ವಿಜಯನಗರದ ರಘು ಎಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ವೈರಲ್ ವೀಡಿಯೊದಲ್ಲಿ ವಿದ್ಯಾರ್ಥಿನಿ ತನ್ನ ಮೊಬೈಲ್ ಫೋನ್ ಅನ್ನು ಕಸಿದುಕೊಂಡ ಕಾರಣಕ್ಕೆ ಶಿಕ್ಷಕಿಯೊಂದಿಗೆ ಜಗಳವಾಡುತ್ತಿರುವುದನ್ನು ಕಾಣಬಹುದು. ಕೋಪಗೊಂಡ ವಿದ್ಯಾರ್ಥಿನಿ ಶಿಕ್ಷಕಿಯ ಮೇಲೆ ಕೂಗಾಡುವುದನ್ನು ಮತ್ತು ನಂತರ … Continued

ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 8 ಮಂದಿ ಸಾವು, ಹಲವರಿಗೆ ಗಾಯ

ಅನಕಪಲ್ಲಿ: ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಭಾನುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಮೃತಪಟ್ಟಿದ್ದು, ಏಳು ಜನರು ಗಾಯಗೊಂಡಿದ್ದಾರೆ. ಆರು ಜನರು ಸ್ಥಳದಲ್ಲೇ ಸಾವಿಗೀಡಾದರೆ, ಗಂಭೀರವಾಗಿ ಗಾಯಗೊಂಡ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಪಟಾಕಿ ಉತ್ಪಾದನಾ ಘಟಕವು ಜಿಲ್ಲೆಯ ಕೋಟವುಟ್ಲಾ ಮಂಡಲದ ಕೈಲಾಸ ಪಟ್ಟಣದಲ್ಲಿದೆ. ಮೃತರು … Continued

ಕೇವಲ 7 ಸೆಕೆಂಡುಗಳಲ್ಲಿ ಹೃದ್ರೋಗ ಪತ್ತೆ ಹಚ್ಚುವ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (AI) ಆ್ಯಪ್ ಸಿದ್ಧಪಡಿಸಿದ ಆಂಧ್ರ ಮೂಲದ 14 ವರ್ಷದ ಬಾಲಕ…!

ಈಗ ಅಮೆರಿಕದ ಟೆಕ್ಸಾಸ್‌ನ ಫ್ರಿಸ್ಕೊದಲ್ಲಿ ನೆಲೆಸಿರುವ ಆಂಧ್ರಪ್ರದೇಶದ ಅನಂತಪುರ ಮೂಲದ ಅದ್ಭುತ ಪ್ರತಿಭೆ 14 ವರ್ಷದ ಸಿದ್ಧಾರ್ಥ ನಂದ್ಯಾಲ ಎಂಬ ಹುಡುಗ ಹೃದಯ ಸಂಬಂಧಿ ಕಾಯಿಲೆ (Heart Disease) ಪತ್ತೆಹಚ್ಚಲು ಕೃತಕ ಬುದ್ಧಿಮತ್ತೆ(AI) ಬಳಸಿ ಅಪ್ಲಿಕೇಷನ್‌ ಅನ್ನು ಅಭಿವೃದ್ಧಿಪಡಿಸಿದ್ದು, ಇದು ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಒರಾಕಲ್‌ (Oracle) ಮತ್ತು ಎಆರ್‌ಎಂ(ARM)ನಿಂದ ವಿಶ್ವದ ಅತ್ಯಂತ ಕಿರಿಯ ಕೃತಕ … Continued

ಸರಿಯಾಗಿ ಓದುತ್ತಿಲ್ಲ ಎಂದು ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ತಂದೆ…!

ಕಾಕಿನಾಡು : ಆಂಧ್ರಪ್ರದೇಶದ ಕಾಕಿನಾಡದಲ್ಲಿ 37 ವರ್ಷದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ಒಎನ್‌ಜಿಸಿ)ದ ಉದ್ಯೋಗಿಯೊಬ್ಬರು ಶೈಕ್ಷಣಕವಾಗಿ ಉತ್ತಮ ಸಾಧನೆ ಮಾಡಿಲ್ಲ ಎಂಬ ಕಾರಣಕ್ಕೆ ತನ್ನ ಇಬ್ಬರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃಯದವಿದ್ರಾವಕ ಘಟನೆ ನಡೆದಿದೆ. ಶುಕ್ರವಾರ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮಕ್ಕಳ ಕಳಪೆ ಶೈಕ್ಷಣಿಕ … Continued

3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ 50,000 ರೂ.ಬಹುಮಾನ ; ಗಂಡು ಮಗುವಿಗೆ ಜನ್ಮ ನೀಡಿದರೆ ಒಂದು ಹಸು; ಘೋಷಣೆ ಮಾಡಿದ ಸಂಸದ…!

ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಮತ್ತು ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಕುಟುಂಬಗಳಿಗೆ ಹೆಚ್ಚಿನ ಮಕ್ಕಳಿಗೆ ಜನ್ಮ ನೀಡಲು ಪ್ರೋತ್ಸಾಹಿಸಿದ ಹಿನ್ನೆಲೆಯಲ್ಲಿ, ಪಕ್ಷದ ವಿಜಯನಗರದ ಲೋಕಸಭಾ ಸದಸ್ಯರು ಕಲಿಸೆಟ್ಟಿ ಅಪ್ಪಲ ನಾಯ್ಡು ಅವರು ಮೂರನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ತಲಾ 50,000 ರೂ. ಬಹುಮಾನ ಘೋಷಿಸಿದ್ದಾರೆ…! ಅಲ್ಲದೆ, ಗಂಡು ಮಗುವಿಗೆ ಜನ್ಮ ನೀಡಿದರೆ ಮಹಿಳೆಗೆ ಹಸುವನ್ನು … Continued

ಸಂಬಂಧಿಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮಗನ ಕೊಂದು ದೇಹ ಕತ್ತರಿಸಿ ಕಾಲುವೆಗೆ ಎಸೆದ ತಾಯಿ…!

ಕುಂಬಮ್ : ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ತನ್ನ ಸಂಬಂಧಿ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾರಣಕ್ಕೆ “ವಿಕೃತ” ವ್ಯಕ್ತಿಯನ್ನು ಆತನ ತಾಯಿಯೇ ಕೊಂದಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮೃತ ವ್ಯಕ್ತಿಯನ್ನು ಕೆ ಶ್ಯಾಮಪ್ರಸಾದ (35) ಎಂದು ಗುರುತಿಸಲಾಗಿದ್ದು, ಮಗನನ್ನೇ ಕೊಂದ ಆರೋಪ ಹೊತ್ತಿರುವ ಮಹಿಳೆಯನ್ನು ಕೆ ಲಕ್ಷ್ಮೀದೇವಿ (57) ಎಂದು ಗುರುತಿಸಲಾಗಿದೆ. ಘಟನೆ ಫೆಬ್ರವರಿ … Continued

ಹಿಂದೂ ಧಾರ್ಮಿಕ ಪದ್ಧತಿಗಳನ್ನು ಅನುಸರಿಸದ 18 ಉದ್ಯೋಗಿಗಳ ವಿರುದ್ಧ ತಿರುಪತಿ ದೇವಸ್ಥಾನ ಮಂಡಳಿಯಿಂದ ಕ್ರಮ

ತಿರುಪತಿ : ಟಿಟಿಡಿ ಉತ್ಸವ ಮತ್ತು ಆಚರಣೆಗಳಲ್ಲಿ ಹಿಂದೂ ಧಾರ್ಮಿಕ ಆಚರಣೆಗಳನ್ನು ಅನುಸರಿಸದ 18 ನೌಕರರ ವಿರುದ್ಧ ತಿರುಮಲ ತಿರುಪತಿ ದೇವಸ್ಥಾನಮ್ (TTD) ಕ್ರಮ ಕೈಗೊಂಡಿದೆ. ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಅವರ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಟಿಟಿಡಿ ಪ್ರಕಟಣೆ ತಿಳಿಸಿದೆ. “ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಅವರ ನಿರ್ದೇಶನವನ್ನು ಅನುಸರಿಸಿ, … Continued