ದಿತ್ವಾ ಚಂಡಮಾರುತ : ಕರ್ನಾಟಕದಲ್ಲಿಯೂ ಭಾರಿ ಮಳೆ ಸಾಧ್ಯತೆ

ನವದೆಹಲಿ: ಶ್ರೀಲಂಕಾದ ಕರಾವಳಿ ಮತ್ತು ಅದರ ಪಕ್ಕದ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಪ್ರಸ್ತುತ ಸುಳಿಯುತ್ತಿರುವ ‘ದಿತ್ವಾ’ ಚಂಡಮಾರುತವು (Cyclonic Storm Ditwah) ಉತ್ತರ-ವಾಯುವ್ಯದ ಕಡೆಗೆ ಸಾಗುತ್ತಿದ್ದು, ನವೆಂಬರ್ 30ರ ಮುಂಜಾನೆಯ ವೇಳೆಗೆ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಮತ್ತಷ್ಟು ಸಮೀಪಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರಿಂದಾಗಿ ಕರ್ನಾಟಕದಲ್ಲಿಯೂ ನಾಲ್ಕೈದು … Continued

ಸೆನ್ಯಾರ್’ ನಂತರ ದಕ್ಷಿಣ ಭಾರತಕ್ಕೆ ಈಗ ಮತ್ತೊಂದು ಚಂಡಮಾರುತದ ಭೀತಿ….

ನವದೆಹಲಿ : ಚಂಡಮಾರುತ ‘ಸೆನ್ಯಾರ್’ ದುರ್ಬಲಗೊಳ್ಳುತ್ತಿದ್ದರೂ, ಬಂಗಾಳಕೊಲ್ಲಿಯಲ್ಲಿ ಹೊಸ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆಯಿಂದಿರಲು ಭಾರತೀಯ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಗುರುವಾರ ಬಿಡುಗಡೆ ಮಾಡಿದ ತನ್ನ ಬುಲೆಟಿನ್‌ನಲ್ಲಿ, ಹವಾಮಾನ ಇಲಾಖೆಯು ನೈಋತ್ಯ ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯನ್ನು ಆವರಿಸಿದ್ದ ವಾಯುಭಾರ ಕುಸಿತವು ತೀವ್ರ ವಾಯುಭಾರ ಕುಸಿತವಾಗಿ ಮಾರ್ಪಟ್ಟಿದೆ … Continued

ವೀಡಿಯೊ..| ಖ್ಯಾತಿ ಪಡೆಯಲು ಜೀವಂತ ನಾಗರ ಹಾವಿನ ತಲೆ ಬಾಯಿಯೊಳಗೆ ಇಟ್ಟು ವೀಡಿಯೊ ಮಾಡಿದ ವ್ಯಕ್ತಿಯ ಪ್ರಾಣವೇ ಹೋಯ್ತು…!

ವೀಡಿಯೊ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿ ಖ್ಯಾತಿಗಳಿಸಲು ನಾಗರ ಹಾವಿನ ತಲೆಯನ್ನು ಬಾಯಿಗೆ ಹಾಕಿಕೊಂಡ ವ್ಯಕ್ತಿಯೊಬ್ಬ ಈ ದುಸ್ಸಾಹಸದ ವೇಳೆ ಸಾವಿಗೀಡಾಗಿದ್ದಾನೆ. ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯನ್ನು 20 ವರ್ಷದ ಶಿವರಾಜ ಎಂದು ಗುರುತಿಸಲಾಗಿದೆ. ಈಗ ವೈರಲ್ ಆಗುತ್ತಿರುವ ವೀಡಿಯೊದಲ್ಲಿ, ಶಿವರಾಜ ರಸ್ತೆಯ ಮಧ್ಯದಲ್ಲಿ ನಿಂತು ನಾಗರಹಾವನ್ನು ಬಾಯಿಗೆ … Continued

ಅತ್ಯಂತ ಕಿರಿಯ ವಯಸ್ಸಿಗೆ ಕೇಂದ್ರ ಸಚಿವ : ದಾಖಲೆ ಬರೆದ ಟಿಡಿಪಿಯ ರಾಮಮೋಹನ ನಾಯ್ಡು…!

ಅಮರಾವತಿ : ನರೇಂದ್ರ ಮೋದಿ ನೇತೃತ್ವದ ಸಂಪುಟದ ಸದಸ್ಯರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ನಂತರ ತೆಲುಗು ದೇಶಂ ಪಕ್ಷದ ಸಂಸದ ಕಿಂಜರಾಪು ರಾಮಮೋಹನ ನಾಯ್ಡು ಅವರು ಅತ್ಯಂತ ಕಿರಿಯ ವಯಸ್ಸಿನ ಕೇಂದ್ರದ ಕ್ಯಾಬಿನೆಟ್‌ ಸಚಿವರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 36 ವರ್ಷದ ರಾಮಮೋಹನ ನಾಯ್ಡು ಅವರು ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಅವಧಿಗೆ … Continued

ಕೋಲಾರ: ಟೊಮೆಟೊ ಬೆಳೆದು 45 ದಿನಗಳಲ್ಲಿ 4 ಕೋಟಿ ರೂ. ಆದಾಯ ಪಡೆದ ರೈತ….!

ಕೋಲಾರ: ಟೊಮೆಟೊ ಬೆಲೆ ಗಗನಕ್ಕೇರುತ್ತಿರುವ ನಡುವೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತ ದಂಪತಿ 40,000 ಬಾಕ್ಸ್ ಟೊಮೆಟೊ ಮಾರಾಟ ಮಾಡಿ 45 ದಿನಗಳ ಅವಧಿಯಲ್ಲಿ 3 ಕೋಟಿ ರೂ.ಲಾಭಗಳಿಸಿದ್ದಾರೆ. ಈತ ತನ್ನ ಬೆಳೆಯನ್ನು ಕರ್ನಾಟಕದ ಕೋಲಾರಕ್ಕೆ ತಂದು ಮಾರಾಟ ಮಾಡಿ ಭರ್ಜರಿ ಲಾಭ ಗಳಿಸಿದ್ದಾನೆ. 22 ಎಕರೆ ಕೃಷಿ ಭೂಮಿ ಹೊಂದಿರುವ ಟೊಮೆಟೊ ಕೃಷಿಕ ಚಂದ್ರಮೌಳಿ … Continued

ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ದರ್ಶನ ಟಿಕೆಟ್​​ ಹಗರಣ: ಆಂಧ್ರ ಎಂಎಲ್ಸಿ ಶೇಕ್ ಸಾಬ್ಜಿ ವಿರುದ್ಧ ವಂಚನೆ ಪ್ರಕರಣ ದಾಖಲು

ತಿರುಮಲ: ತಿರುಮಲ ಪೊಲೀಸರು ಶುಕ್ರವಾರ ಟಿಟಿಡಿ ವಿಜಿಲೆನ್ಸ್ ಇಲಾಖೆಯ ದೂರಿನ ಆಧಾರದ ಮೇಲೆ ಆಂಧ್ರ ಪ್ರದೇಶದ ವಿಧಾನ ಪರಿಷತ್‌ ಸದಸ್ಯ (ಶಿಕ್ಷಕರ ಕ್ಷೇತ್ರ) ಶೇಕ್ ಸಾಬ್ಜಿ ಮತ್ತು ಅವರ ಪಿಎ ವೇಣುಗೋಪಾಲ ಮತ್ತು ದೇಗರಾಜು ಎಂಬವರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಶಾಸಕ ಸಾಬಿ ಅವರು ಇತ್ತೀಚೆಗೆ ಶಿಕ್ಷಕರ ಕ್ಷೇತ್ರದಿಂದ (ಏಲೂರು) ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. … Continued

ಚಂದ್ರಬಾಬು ನಾಯ್ಡು ರೋಡ್‌ ಶೋ ವೇಳೆ ನೂಕಾಟದಲ್ಲಿ ಕನಿಷ್ಠ 8 ಮಂದಿ ಸಾವು, ಹಲವರಿಗೆ ಗಾಯ

ನೆಲ್ಲೂರು: ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ರೋಡ್‌ಶೋ ವೇಳೆ ಓರ್ವ ಮಹಿಳೆ ಸೇರಿ ಎಂಟು ಜನರು ಕಾಲ್ತುಳಿತದಲ್ಲಿ ಸಾವಿಗೀಡಾಗಿದ್ದಾರೆ. ಈಗ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಚಂದ್ರಬಾಬು ನಾಯ್ಡು ಅವರು ತಮ್ಮ “ಇದೇಮಿ ಖರ್ಮ ಮನ ರಾಷ್ಟ್ರಿಕಿ ಅಭಿಯಾನದ ಭಾಗವಾಗಿ ಕಂದುಕೂರು ಪಟ್ಟಣದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡುವ … Continued

ಕಾಲೇಜು ಮೇಟ್‌ಗಳು ಸಹ ವಿದ್ಯಾರ್ಥಿಗೆ ಥಳಿಸಿದರು…ಇಸ್ತ್ರಿ ಪೆಟ್ಟಿಗೆಯಿಂದ ಸುಟ್ಟರು: ವೀಡಿಯೊ ವೈರಲ್‌, ನಾಲ್ವರ ಬಂಧನ

ವಿಜಯವಾಡ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಮತ್ತೊಬ್ಬ ವಿದ್ಯಾರ್ಥಿಯನ್ನು ಹಾಸ್ಟೆಲ್ ಕೊಠಡಿಯೊಳಗೆ ಕರುಣೆಯಿಲ್ಲದೆ ಥಳಿಸಿದ ವಿಡಿಯೋ ವೈರಲ್ ಆಗಿದೆ. ಆತ ತನ್ನನ್ನು ಬಿಡುವಂತೆ ಬೇಡಿಕೊಂಡರೂ ಹಲ್ಲೆಕೋರರು ಆತನನ್ನು ಪೈಪ್‌ ಹಾಗೂ ದೊಣ್ಣೆಯಂತಹವುಗಳಿಂದ ಹೊಡೆಯುತ್ತಲೇ ಇರುವುದು ವೈರಲ್‌ ವೀಡಿಯೊದಲ್ಲಿ ಕಂಡುಬರುತ್ತದೆ. ಆ ವಿದ್ಯಾರ್ಥಿ ಕ್ಷಮೆ ಯಾಚಿಸುತ್ತಿದ್ದರೂ ಬಿಡದೆ ಹೊಡೆದಿರುವುದನ್ನು … Continued

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ..: ಕರ್ನಾಟಕದಲ್ಲಿ ನವೆಂಬರ್ 26ರಿಂದ ಮತ್ತೆ ಭಾರೀ ಮಳೆ ಮುನ್ಸೂಚನೆ..!

ಬೆಂಗಳೂರು: ಈಗ ಸುರಿಯುತ್ತಿರುವ ಮಳೆಗೆ ಈಗಾಗಲೇ ರಾಜ್ಯ ತತ್ತರಿಸಿದೆ. ಈಗ ರಾಜ್ಯಕ್ಕೆ ಈಗ ಮತ್ತೊಂದು ಶಾಕ್‌ ಎದುರಾಗಿದೆ. ನವೆಂಬರ್ 26ಕ್ಕೆ ಮತ್ತೆ ವರುಣನ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ. ನವೆಂಬರ್ 26ರಿಂದ ಡಿಸೆಂಬರ್ 15ರ ವರೆಗೆ ಮತ್ತೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಮಾರ್ಪಡುವ ಸಾಧ್ಯತೆ … Continued

ಆಂಧ್ರದಲ್ಲಿ ಆನಂದಯ್ಯ ಗಿಡಮೂಲಿಕೆ ಕೊರೊನಾ ಔಷಧಿ ವಿತರಣೆ ಆರಂಭ: ಮುಗಿಬೀಳುತ್ತಿರುವ ಜನ

ನೆಲ್ಲೂರು: ಕೊರೊನಾ ವಿರುದ್ಧ ಆನಂದಯ್ಯ ಅವರ ಗಿಡಮೂಲಿಕೆಗಳ ಔಷಧದ ಬಳಕೆಗೆ ಆಂಧ್ರ ಸರ್ಕಾರ ಅನುಮತಿ ನೀಡುತ್ತಿದಂತೆ ಔಷಧ ವಿತರಣೆ ಶುರುವಾಗಿದೆ. ಜಿಲ್ಲೆಯ ಗೊಲಗಮುಡಿಯಲ್ಲಿ ಆನಂದಯ್ಯ ಔಷಧ ವಿತರಣೆ ಇಲ್ಲಿನ ವೆಂಕಯ್ಯ ಸ್ವಾಮಿ ಆಶ್ರಮದಲ್ಲಿ ಶುರುವಾಗಿದ್ದು ಔಷಧಕ್ಕಾಗಿ ಜನ ಮುಗಿಬಿದ್ದಿದ್ದಾರೆ. ಚಿತ್ತೂರು ಜಿಲ್ಲೆಯ ಚಂದ್ರಗಿರಿ ಕ್ಷೇತ್ರದ ಜನಕ್ಕೆ ಮೊದಲು ಔಷಧ ಲಭ್ಯವಾಗಲಿದೆ. ಅಧಿಕಾರಿಗಳಿಂದ ಅನುಮತಿ ಪಡೆದ ಕೂಡಲೇ … Continued