ನಾಳೆ ಭಾರತ್‌ ಬಂದ್‌: ಹರ್ಯಾಣಾ, ಪಂಜಾಬ್‌, ಪಶ್ಚಿಮ ಉತ್ತರ ಪ್ರದೇಶದಲ್ಲಿ ಹೆಚ್ಚು ಪರಿಣಾಮ

ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿರೈತ ಸಂಘಗಳ ಒಕ್ಕೂಟವಾದ ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮಾರ್ಚ್ 26, ಶುಕ್ರವಾರ ಭಾರತ್ ಬಂದ್‌ಗೆ ಕರೆ ನೀಡಿದ್ದು, ಶುಕ್ರವಾರ ಬೆಳಿಗ್ಗೆ 6 ರಿಂದ ಸಂಜೆ 6 ರ ವರೆಗೆ ಬಂದ್‌ ನಡೆಯಲಿದೆ ಎಂದು ತಿಳಿಸಿದೆ. ಭಾರತ್ ಬಂಧವನ್ನು ಸಂಪೂರ್ಣ ಯಶಸ್ವಿಗೊಳಿಸಬೇಕೆಂದು ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್‌ಕೆಎಂ) ಬುಧವಾರ ದೇಶದ … Continued

ಮನೆ ಕಟ್ಟಲು ಕೂಡಿಟ್ಟಿದ್ದ ೫ ಲಕ್ಷ ರೂ. ಗೆದ್ದಲು ಪಾಲು

ಹೈದರಾಬಾದ್‌: ಆಂಧ್ರ ಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿನ ಉದ್ಯಮಿಯೊಬ್ಬರು ಮನೆಕಟ್ಟಲು ಟ್ರಂಕ್‌ನಲ್ಲಿ ಕೂಡಿಟ್ಟಿದ್ದ ಸುಮಾರು ಐದು ಲಕ್ಷ ನಗದು ಹಣ ಗೆದ್ದಲು ತಿಂದು ಹರಿದು ಚಿಂದಿಯಾಗಿ ಬಳಕೆಗೆ ಬಾರದಂತಾಗಿದೆ. ಹಂದಿ ವ್ಯಾಪಾರಿಯಾಗಿರುವ ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಮೈಲಾವರಮ್‌ ಗ್ರಾಮದ ನಿವಾಸಿಯಾಗಿರುವ ಬಿಜಿಲ್‌ ಜಮಾಲಯ್ಯ ಎಂಬಾತ ತಾನು ದುಡಿದ ಹಣವನ್ನು ಬ್ಯಾಂಕ್‌ನಲ್ಲಿ ಇಡುವ ಬದಲು, ಕಬ್ಬಿಣದ ಟ್ರಂಕ್‌ನಲ್ಲಿ … Continued