ಆನೆಗೊಂದಿ: ತಡರಾತ್ರಿ ಊಟ ಇಲ್ಲ ಎಂದಿದ್ದಕ್ಕೆ ಅಡುಗೆ ಸಿಬ್ಬಂದಿ ಕೂಡಿಹಾಕಿ ಡಾಬಾಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು…!

ಕೊಪ್ಪಳ: ರಾತ್ರಿ ಹನ್ನೊಂದುವರೆ ಗಂಟೆಯ ಬಳಿಕ ಊಟ ಇಲ್ಲ ಎಂದು ಹೇಳಿದ್ದಕ್ಕೆ ಆಕ್ರೋಶಗೊಂಡ ಅಪರಿಚಿತರು ಡಾಬಾಕ್ಕೆ ಬೆಂಕಿ ಹಚ್ಚಿದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ತಡರಾತ್ರಿ ಊಟ ನಿರಾಕರಿಸಿದ್ದರಿಂದ ಸಿಟ್ಟುಗೊಂಡ ಕಿಡಿಗೇಡಿ ಯುವಕರು ಅಡುಗೆ ಸಿಬ್ಬಂದಿಗೆ ಗೊತ್ತಾಗದಂತೆ ಕೋಣೆಯ ಹೊರಗಿನಿಂದ ಚಿಲಕ ಹಾಕಿ ಕೂಡಿಹಾಕಿದ್ದಾರೆ. ಬಳಿಕ ಡಾಬಾಕ್ಕಿದ್ದ ನೀರಿನ ಸಂಪರ್ಕ … Continued