ಕಾಡಾನೆ ದಾಳಿ : ವನ್ಯಜೀವಿ ಶಾರ್ಪ್‌ ಶೂಟರ್‌ ವೆಂಕಟೇಶ ಸಾವು

ಹಾಸನ: ಚಿಕಿತ್ಸೆ ನೀಡಲು ಬಂದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಅರವಳಿಕೆ ತಜ್ಞ ಮೃತಪಟ್ಟ ಘಟನೆ ನಡೆದಿದೆ. ಜಿಲ್ಲೆಯ ಆಲೂರು ತಾಲೂಕಿನ ಹಳ್ಳಿಯೂರು ಬಳಿ ವೈದ್ಯನ ಜೊತೆ ಹೋದ ಅರಣ್ಯ ಸಿಬ್ಬಂದಿ ಮೇಲೆ ಕಾಡಾನೆ ಭೀಮ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿಬ್ಬಂದಿ ವೆಂಕಟೇಶ, ಹಾಸನ ಆಸ್ಪತ್ರೆಯಲ್ಲಿ … Continued