ಬೆಳಗಾವಿ : ಅಂಗನವಾಡಿ ಸಹಾಯಕಿ ಮೂಗು ಕತ್ತರಿಸಿದ ಆರೋಪಿ ಬಂಧನ

ಬೆಳಗಾವಿ : ಕುಡುಗೋಲಿನಿಂದ ಅಂಗನವಾಡಿ ಸಹಾಯಕಿಯ ಮೂಗು ಕತ್ತರಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಬಸುರ್ತೆ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಅಂಗನವಾಡಿ ಮಕ್ಕಳು ತನ್ನ ಮನೆಯ ಹೂವುಗಳನ್ನು ಕಿತ್ತಿದ್ದಾರೆಂದು ಕೋಪಗೊಂಡ ಮನೆಯ ಮಾಲೀಕ ಕಲ್ಯಾಣಿ ಜ್ಯೋತಿಬಾ ಮೋರೆ ಎಂಬಾತ ಜಗಳ ತೆಗೆದು ಕುಡುಗೋಲಿನಿಂದ … Continued