ಯಲ್ಲಾಪುರ: ತುಡುಗುಣಿಯಲ್ಲಿ ಚಾಕುವಿನಿಂದ ಇರಿದು ಮಹಿಳೆ ಕೊಲೆ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ತುಡುಗುಣಿಯಲ್ಲಿ ಮಹಿಳೆಯೊಬ್ಬಳನ್ನು ಗುರುವಾರ ರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಕೊಲೆಯಾದವರನ್ನು ಸರೋಜಾ ಅಶೋಕ ನಾಯರ್ (೪೫) ಎಂದು ಗುರುತಿಸಲಾಗಿದೆ. ಶಿರಸಿ ಕೆರೆಕೊಪ್ಪದ ಹಾಲಿ ಗೋವಾ ಮಾಪ್ಸಾದ ನಿವಾಸಿ ಕೃಷ್ಣ  ನಾಯ್ಕ (೪೬) ಕೊಲೆಗೈದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಸರೋಜಾ ನಾಯರ್ ಅಂಗನವಾಡಿ … Continued