ನ.8ರಿಂದ ರಾಜ್ಯಾದ್ಯಂತ’ಅಂಗನವಾಡಿ ಕೇಂದ್ರ’ ಆರಂಭಕ್ಕೆ ಹಸಿರು ನಿಶಾನೆ, ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಕೊರೊನಾ ಭೀತಿಯ ನಡುವೆಯೂ ರಾಜ್ಯಾದ್ಯಂತ 1 ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದೆ. ಈಗ ನವೆಂಬರ್ ೮ರಿಂದ ಅಂಗನವಾಡಿ ಕೇಂದ್ರಗಳನ್ನು ಪುನರ್ ಪ್ರಾರಂಭಿಸಲು ರಾಜ್ಯ ಸರ್ಕಾರದ ಹಸಿರು ನಿಶಾನೆ ದೊರೆತಿದೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಶೇ.೨ಕ್ಕಿಂತ ಕಡಿಮೆ ಟಿಪಿಆರ್ ಇರುವ ತಾಲ್ಲೂಕುಗಳಲ್ಲಿ ಕೋವಿಡ್-೧೯ ಶಿಷ್ಟಾಚಾರವನ್ನು ಕಟ್ಟುನಿಟ್ಟಾಗಿ … Continued