ಅಂಗಿತಾ ದತ್ತಾ ಪ್ರಕರಣ : ಭಾರತೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸಗೆ ಸಿಗದ ಮಧ್ಯಂತರ ಪರಿಹಾರ

ಗುವಾಹತಿ: ಅಸ್ಸಾಂ ಯೂತ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥೆ ಅಂಗಿತಾ ದತ್ತಾ ಅವರು ತಮ್ಮ ವಿರುದ್ಧ ಸಲ್ಲಿಸಿರುವ ಕಿರುಕುಳದ ದೂರುಗಳನ್ನು ರದ್ದುಗೊಳಿಸುವಂತೆ ಕೋರಿ ಭಾರತೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ ಅವರ ಸಲ್ಲಿಸಿದ್ದ ಮನವಿ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ಗುವಾಹತಿ ಹೈಕೋರ್ಟ್ ಮಧ್ಯಂತರ ಪರಿಹಾರ ನೀಡಲಿಲ್ಲ. ನ್ಯಾಯಾಲಯವು ಮೇ 2 ರಂದು ವಿಚಾರಣೆಗೆ ಪಟ್ಟಿ ಮಾಡಿದೆ. … Continued