ಗೃಹ ಸಚಿವ ದೇಶ್ಮುಖ್‌ ವಿರುದ್ಧ ಆರೋಪ ಗಂಭೀರ ಸ್ವರೂಪದ್ದು:ಶರದ್‌ ಪವಾರ್‌

ಮುಂಬೈ; ರಾಷ್ಟ್ರೀಯ ಪಕ್ಷದ (ಎನ್‌ಸಿಪಿ) ನಾಯಕ ಹಾಗೂ ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಾಗಿ ಪರಿಣಮಿಸುತ್ತಿದ್ದಾರೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಕಳಂಕಿತ ಪೊಲೀಸ್ ಅಧಿಕಾರಿ ಸಚಿನ್ ವಾಝೆ ಗೃಹ ಸಚಿವ ಅನಿಲ ದೇಶ್ಮುಖ್ ‌ ಹಣ ಸುಲಿಗೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದಕ್ಕೆ … Continued

ಪತ್ರ ತನ್ನದೇ ಎಂದು ಖಚಿತಪಡಿಸಿದ ಪರಮ್‌ಬಿರ್‌: ಶೀಘ್ರದಲ್ಲೇ ಸರ್ಕಾರ ತಲುಪಲಿದೆ ಸಹಿ ಮಾಡಿದ ನಕಲು

ಮುಂಬೈ: ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ಕುರಿತು ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕಳುಹಿಸಿದ “ಸಹಿ ಮಾಡದ ಪತ್ರ” ದ ಹಿಂದಿನ ರಹಸ್ಯಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಮುಖ್ಯಮಂತ್ರಿ … Continued

ಅನಿಲ ದೇಶಮುಖ್‌ ರಾಜೀನಾಮೆಗೆ ಬಿಜೆಪಿ ಒತ್ತಾಯ

ಮುಂಬೈ ಮಹಾರಾಷ್ಟ್ರದ ರಾಜಕಾರಣ ಹೊಸ ತಿರುವು ಪಡೆದುಕೊಳ್ಳುತ್ತಿದೆ. ರಾಜ್ಯ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು ಸಚಿನ್ ವಾಜ್ ಅವರಿಗೆ ಪ್ರತಿ ತಿಂಗಳು 100 ಕೋಟಿ ರೂ. ಸಂಗ್ರಹಿಸುವಂತೆ ಒತ್ತಡ ಹೇರಿದ್ದಾಗಿ ಪರಮ್ ಬೀರ್ ಸಿಂಗ್ ಪತ್ರ ಬರೆದ ನಂತರ ಬಿಜೆಪಿ ಅನಿಲ ದೇಶಮುಖ ಅವರನ್ನು ಸಂಪುಟದಿಂದ ವಜಾಗೊಳಿಸಲು ಒತ್ತಾಯಿಸಿದೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ … Continued

ಮಹಾ ಗೃಹ ಸಚಿವ ದೇಶ್​ಮುಖ್ ಪ್ರತಿ ತಿಂಗಳು 100 ಕೋಟಿ ಸಂಗ್ರಹಿಸಲು ವಾಜೆ ಮೇಲೆ ಒತ್ತಡ: ಪರಮ್‌ಬಿರ್‌ ಸಿಂಗ್ ಸ್ಫೋಟಕ ಆರೋಪ‌

ಮುಂಬೈ: ಇತ್ತೀಚೆಗಷ್ಟೇ ಮುಂಬೈ ಪೊಲೀಸ್‌ ಆಯುಕ್ತ ಹುದ್ದೆಯಿಂದ ವರ್ಗಾವಣೆಯಾಗಿದ್ದ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್, ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪರಮ್ ಬೀರ್ ಸಿಂಗ್ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ಈ ಆರೋಪಗಳನ್ನು ಮಾಡಿದ್ದಾರೆ. ಮುಂಬಯಿ ಪೊಲೀಸ್ ಅಪರಾಧ ವಿಭಾಗದ … Continued