ತುಮಕೂರು : 19 ನವಿಲುಗಳ ನಿಗೂಢ ಸಾವು

ತುಮಕೂರು: 19 ನವಿಲುಗಳು ನಿಗೂಢವಾಗಿ ಸತ್ತಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿಯ ಹನುಮಂಪುರದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮಿಡಿಗೇಶಿಯ ಹನುಮಂತಪುರ ಗ್ರಾಮದ ಕೆರೆಕೋಡಿಯ ಹಳ್ಳ ನವಿಲುಗಳು ಸತ್ತು ಬಿದ್ದಿರುವುದು ಕಂಡುಬಂದಿದೆ. ಅದರಲ್ಲಿ, ಐದು ಗಂಡು ಮತ್ತು 14 ಹೆಣ್ಣು ನವಿಲುಗಳಿವೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಖಚಿತಪಡಿಸಿದ್ದಾರೆ. ಗ್ರಾಮದ ಕೆರೆ … Continued

ವೀಡಿಯೊ | ಹಾಸನ ; ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ರೈತ : ಕಾರಿನ ಕೆಳಗೆ ತೂರಿಕೊಂಡು ಜೀವ ರಕ್ಷಣೆ

ಹಾಸನ: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ರೈತರು ಆನೆ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಕರ್ನಾಟಕದ ಹಾಸನ ಜಿಲ್ಲೆಯ ಕೆಸಗುಳಿ ಗ್ರಾಮದಲ್ಲಿ ಮಾರ್ಚ್ 3 ರಂದು ಈ ಘಟನೆ ನಡೆದಿದೆ. ಘಟನೆಯ ವೀಡಿಯೊದಲ್ಲಿ ಆನೆಯೊಂದು ಜಮೀನಿಗೆ ನುಗ್ಗಿ ಅಡಿಕೆ ತೋಟದ ಕೆಲಸದಲ್ಲಿ ನಿರತರಾಗಿದ್ದ ರೈತ ಕಾರ್ಮಿಕರೊಬ್ಬರ ಮೇಲೆ ದಾಳಿ ಮಾಡಲು ಯತ್ನಿಸುತ್ತಿರುವುದು ಕಂಡು ಬಂದಿದೆ. ರೈತ … Continued