ಶಾಸಕ ಸಂಗಮೇಶಗೆ ನಿರೀಕ್ಷಣಾ ಜಾಮೀನು

ಶಿವಮೊಗ್ಗ:ಭದ್ರಾವತಿ ಗಲಾಟೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಅವರಿಗೆ ನ್ಯಾಯಾಲಯದಿಂದ ರಿಲೀಫ್‌ ಸಿಕ್ಕಿದೆ. ಫೆ.27 ಮತ್ತು 28 ರಂದು ಭದ್ರಾವತಿಯ ಕನಕ ಮಂಟಪದಲ್ಲಿ ಕಬಡ್ಡಿ ಪಂದ್ಯಾವಳಿ ಅಂತಿಮ ಪಂದ್ಯದ ಬಳಿಕ ನಡೆದ ಗಲಭೆ ಪ್ರಕರಣದಲ್ಲಿ ಶಾಸಕ ಸಂಗಮೇಶ್ವರ್ ಪುತ್ರ ಗಣೇಶ್ ಹಾಗೂ ಸಹೋದರ ಬಿ.ಕೆ ಮೋಹನ್ ವಿರುದ್ಧ ಜಾತಿ ನಿಂದನೆ … Continued