ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

ಹುಬ್ಬಳ್ಳಿ : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಹುಬ್ಬಳ್ಳಿಯ ಅಂಜಲಿ ಅಂಬಿಗೇರ (20) ಎಂಬ ಯುವತಿ ಹತ್ಯೆ ಆರೋಪಿಯನ್ನು ಗುರುವಾರ ತಡರಾತ್ರಿ ಪೊಲೀಸರು ದಾವಣಗೆರೆ ಬಳಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಕೊಲೆ ಆರೋಪಿ ಆಟೋ ಚಾಲಕ ಗಿರೀಶ (ವಿಶ್ವ) ಸಾವಂತ (21) ಎಂಬಾತನನ್ನು ದಾವಣಗೆರೆ ಬಳಿ ರೈಲ್ವೇ ಪೊಲೀಸರ ಸಹಾಯದಿಂದ ಬಂಧಿಸಲಾಗಿದೆ. ರೈಲಿನಿಂದ ಜಿಗಿದು ಗಾಯಗೊಂಡಿದ್ದ ಆರೋಪಿಯನ್ನು … Continued