ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

ಹುಬ್ಬಳ್ಳಿ : ನಗರದ ವೀರಾಪುರ ಓಣಿಯಲ್ಲಿ ಇತ್ತೀಚೆಗೆ ನಡೆದಿದ್ದ ಅಂಜಲಿ ಅಂಬಿಗೇರ ಹತ್ಯೆಯಿಂದ ಮಮನೊಂದು ಆಕೆಯ ಸಹೋದರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶನಿವಾರ (ಮೇ 18) ಅಂಜಲಿ ಹತ್ಯೆ ಖಂಡಿಸಿ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಂಜಲಿ ಸಹೋದರಿ ಯಶೋಧಾ ಎಂಬವರು ಪ್ರತಿಭಟನೆ ವೇಳೆ … Continued

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯವಸ್ಥೆ‌ ಕಾಪಾಡುವಲ್ಲಿ ಲೋಪವಾದ ಆರೋಪದ ಮೇರೆಗೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ ಅವರನ್ನು ಅಮಾನತು ಮಾಡಲಾಗಿದೆ. ನೇಹಾ ಹಿರೇಮಠ ಕೊಲೆ ಬೆನ್ನಲ್ಲೇ ನಡೆದ ಅಂಜಲಿ ಹತ್ಯೆ ಪ್ರಕರಣ (Anjali Murder Case) ಅವಳಿ ನಗರದ ಜನರನ್ನು ಬೆಚ್ಚಿ ಬೀಳಿಸಿತ್ತು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಅಂಜಲಿ ಹತ್ಯೆ … Continued

ಹುಬ್ಬಳ್ಳಿ: ಅಂಜಲಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್‌, ಮುಖ್ಯ ಪೇದೆ ಅಮಾನತು

ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿಯ ಅಂಜಲಿ ಯುವತಿಯ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ತಲೆದಂಡವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಬೆಂಡಿಗೇರಿ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್‌ ಚಂದ್ರಶೇಖರ ಚಿಕ್ಕೋಡಿ ಹಾಗೂ ಠಾಣೆಯ ಮುಖ್ಯಪೇದೆ ರೇಖಾ ಅವರನ್ನ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಅಮಾನತುಗೊಳಿಸಿದ್ದಾರೆ. ಮೃತ ಯುವತಿ ಅಂಜಲಿ ಹತ್ಯೆಗೂ ಮುನ್ನ ಆರೋಪಿ ವಿಶ್ವ ಎಂಬಾತನಿಂದ ಜೀವ … Continued