ಗಂಗಾವತಿ : ಭರತನಾಟ್ಯ ಮಾಡುತ್ತಲೇ ಅಂಜನಾದ್ರಿ ಬೆಟ್ಟದ 574 ಮೆಟ್ಟಿಲುಗಳನ್ನು ಏರಿದ ಕಲಾವಿದೆ ; ವೀಡಿಯೊ ವೈರಲ್‌

ಕೊಪ್ಪಳ : ಭರತನಾಟ್ಯ ಕಲಾವಿದೆಯೊಬ್ಬರು ಭರತನಾಟ್ಯ ಮಾಡುತ್ತಲೇ 575 ಮೆಟ್ಟಿಲುಗಳನ್ನು ಏರಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ನಿವಾಸಿಯಾಗಿರುವ ಹರ್ಷಿತಾ ಎಂಬವರು 8 ನಿಮಿಷ 54 ಸೆಕೆಂಡ್​ನಲ್ಲಿ ನೃತ್ಯ ಮಾಡುತ್ತಾ ಅಂಜನಾದ್ರಿ ಬೆಟ್ಟವನ್ನು ಏರಿದ್ದಾರೆೆಂದು ವರದಿಯಾಗಿದೆ. ಹನುಮ ವ್ರತಾಚರಣೆ ಸಂದರ್ಭದಲ್ಲಿ, ಪಾಲಕರ ಮಾರ್ಗದರ್ಶನದಲ್ಲಿ 574 ಮೆಟ್ಟಿಲುಗಳ ಮೇಲೆ ವಿವಿಧ ಭಂಗಿಯಲ್ಲಿ ನಾಟ್ಯ ನಡೆಸುತ್ತ ಅವರು ಶಿಖರವನ್ನು … Continued

ಹನುಮನ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಾಣ: ಸಿಎಂ ಬೊಮ್ಮಾಯಿ

ಧಾರವಾಡ: ಹನುಮನ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಭಾನುವಾರ ಹುಬ್ಬಳ್ಳಿಯ ಗೋಕುಲದಲ್ಲಿ ಜೀರ್ಣೋದ್ಧಾರ ವಾಗಿರುವ ದಾರಾವತಿ ಹನುಮಂತನ ದೇವಸ್ಥಾನಕ್ಕೆ ಭೇಟಿ ನೀಡಿ ಹನುಮಂತ ದೇವರ ಆಶೀರ್ವಾದ ಪಡೆದ ನಂತರ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಹನುಮ ಜನಿಸಿದ್ದು ಕರ್ನಾಟಕದಲ್ಲಿ. ಆತ ಜನಿಸಿದ … Continued