ಮುಸ್ಲಿಂ ಪಕ್ಷಕ್ಕೆ ಕೋರ್ಟ್ ಹಿನ್ನಡೆ : ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳ ಪೂಜೆಗೆ ಅವಕಾಶ ಪ್ರಶ್ನಿಸಿದ್ದ ಅರ್ಜಿ ತಿರಸ್ಕರಿಸಿದ ಅಲಾಹಾಬಾದ್‌ ಹೈಕೋರ್ಟ್‌

ಲಕ್ನೋ : ವಾರಾಣಸಿಯ ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯೊಂದರಲ್ಲಿ ಹಿಂದೂ ಪ್ರಾರ್ಥನೆಯನ್ನು ನಿಲ್ಲಿಸಿದ ಮುಲಾಯಂ ಸಿಂಗ್ ಸರ್ಕಾರವು 1993 ರ ಕ್ರಮವನ್ನು “ಕಾನೂನುಬಾಹಿರ” ಎಂದು ಅಲಹಾಬಾದ್ ಹೈಕೋರ್ಟ್ ಇಂದು, ಸೋಮವಾರ ಹೇಳಿದೆ. ಹಾಗೂ 30 ವರ್ಷಗಳ ನಂತರ ಪ್ರಾರ್ಥನೆ ಪುನರಾರಂಭಿಸಲು ಅನುಮತಿ ನೀಡಿದ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಪಕ್ಷಕಾರರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ. ನ್ಯಾಯಮೂರ್ತಿ … Continued